‘ಅಧ್ಯಯನದ ವರದಿಗಳನ್ನು ತಯಾರಿಸುವಾಗ ರಾಜ್ಯದ ಉದ್ದಗಲಕ್ಕೂ ತಿರುಗಾಡಿ ವಿವಿಧ ರೀತಿಯ ನೂರಾರು ಜನರೊಂದಿಗೆ ಚರ್ಚಿಸಿದ್ದೇನೆ. ಇನ್ನೂ ಎರಡು ವರದಿಗಳು ಅಂತಿಮ ಹಂತದಲ್ಲಿದ್ದು, ಅವುಗಳ ಕಾರ್ಯ ಪೂರ್ಣಗೊಂಡ ಬಳಿಕ ಸರ್ಕಾರಕ್ಕೆ ಸಲ್ಲಿಸುವೆ. ನನ್ನ ರಾಜೀನಾಮೆ ಜ. 31ರಿಂದಲೇ ಅನ್ವಯವಾಗಲಿದೆ’ ಎಂದೂ ಅಚ್ಯುತಾನಂದನ್ ತಮ್ಮ ಫೇಸ್ಬುಕ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.