ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆಗೆ ಲಖನೌನಲ್ಲಿ ರಕ್ಷಣಾ ತಂತ್ರಜ್ಞಾನಗಳು ಮತ್ತು ಪರೀಕ್ಷಾ ಕೇಂದ್ರ ಹಾಗೂ ಬ್ರಹ್ಮೋಸ್ ಕ್ಷಿಪಣಿ ತಯಾರಿಕಾ ಘಟಕಕ್ಕೆ ಭಾನುವಾರ ಅಡಿಗಲ್ಲು ನೆರವೇರಿಸಿ ಮಾತನಾಡಿದ ಅವರು, ‘ಅಣ್ವಸ್ತ್ರ ಶಕ್ತ ಭಾರತದ ವಿರುದ್ಧ ಯಾರೊಬ್ಬರೂ ಕೆಟ್ಟ ದೃಷ್ಟಿಯಿಂದ ನೋಡಬಾರದು ಎಂಬುದೇ ಕ್ಷಿಪಣಿ ಅಭಿವೃದ್ಧಿಯ ಉದ್ದೇಶ’ ಎಂದು ತಿಳಿಸಿದರು.