ಬ್ರಿಟಿಷರು ನಿರ್ಮಿಸಿರುವ ಈ ಜಲಾಶಯದಿಂದಸ್ವಾತಂತ್ರ್ಯಾನಂತರ ನಿಗದಿತ ದಿನಾಂಕಕ್ಕೂ ಮುನ್ನವೇ ಮೇ ತಿಂಗಳಲ್ಲಿ ಇದೇ ಮೊದಲ ಬಾರಿಗೆ ಅಣೆಕಟ್ಟಿನಿಂದ ನೀರನ್ನು ಹರಿಸಲಾಗುತ್ತಿದೆ.ಮೆಟ್ಟೂರು ಅಣೆಕಟ್ಟಿನಿಂದ ಹರಿಸಲಾಗುವ ನೀರು ತಂಜಾವೂರು, ತಿರುವರೂರು, ನಾಗಪಟ್ಟಣಂ, ಮೈಲಾಡುತುರೈ ಮತ್ತು ಪುದುಕೊಟ್ಟೈ, ತಿರುಚಿರಾಪಳ್ಳಿ ಮತ್ತು ಕಡಲೂರು ಭಾಗಗಳ ರೈತರ ಜೀವನಾಡಿಯಾಗಿದೆ.