ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ಸರ್ಕಾರವು ಈ ಸಂಬಂಧ ತನಿಖಾ ಆಯೋಗ ರಚಿಸಬಹುದು ಅಥವಾ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸಬಹುದು ಎಂದು ಭಾವಿಸಿದ್ದೆವು. ಆದರೆ, ಕೇಂದ್ರವು ಸುಮ್ಮನೆ ಕುಳಿತಿದೆ. ಹಾಗಾಗಿ ಈ ಆರೋಪದ ಬಗ್ಗೆ ತನಿಖೆ ನಡೆಸಲು ಆಯೋಗ ರಚಿಸಲಾಗಿದೆ’ ಎಂದು ಅವರು ತಿಳಿಸಿದರು.