ಪಾರ್ಕಿನ್ಸನ್ ಹಾಗೂ ಇತರ ಕಾಯಿಲೆಗಳಿಂದ ಬಳಲುತ್ತಿರುವ ತಮಗೆ ತಟ್ಟೆ ಹಾಗೂ ಲೋಟ ಹಿಡಿಯಲಾಗುತ್ತಿಲ್ಲ. ಹೀಗಾಗಿ ತಮ್ಮಿಂದ ವಶಪಡಿಸಿಕೊಂಡಿರುವ ಸ್ಟ್ರಾ ಮತ್ತು ಸಿಪ್ಪರ್ ಮರಳಿಸುವಂತೆ ಎನ್ಐಎ ಅಧಿಕಾರಿಗಳಿಗೆ ನಿರ್ದೇಶಿಸಬೇಕು ಎಂದು 83 ವರ್ಷದ ಸ್ವಾಮಿ, ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ಮನವಿ ಮಾಡಿದ್ದರು.