<p><strong>ನವದೆಹಲಿ</strong>: ಬಡವರನ್ನು ಬಲಪಡಿಸುವ ಮೂಲಕ ಬಡತನಕ್ಕೆ ಅಂತ್ಯ ಹಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಕರೆ ನೀಡಿದರು.</p>.<p>ಪ್ರಧಾನ್ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಬಡವರ ಸಬಲೀಕರಣ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದರು.</p>.<p>ಪಿಎಂಎವೈ ಅಡಿಯಲ್ಲಿ ಮಧ್ಯಪ್ರದೇಶದ ಗ್ರಾಮೀಣ ಭಾಗಗಳಲ್ಲಿ ನಿರ್ಮಿಸಲಾದ 1.75 ಲಕ್ಷ ಮನೆಗಳ ಗೃಹಪ್ರವೇಶದ<br />ವರ್ಚುವಲ್ ಸಮಾರಂಭದಲ್ಲಿ ಮೋದಿ ಮಾತನಾಡಿದರು.</p>.<p><br />'ಬಡತನವನ್ನು ಹೋಗಲಾಡಿಸಲು, ನಾವು ಬಡವರನ್ನು ಬಲಪಡಿಸಬೇಕು. ಈ ಯೋಜನೆಯು ಅವರನ್ನು ಸಬಲೀಕರಣಗೊಳಿಸುವ ಉದ್ದೇಶ ಹೊಂದಿದೆ' ಎಂದು ಮೋದಿ ಹೇಳಿದರು.</p>.<p>ಇದೇ ಸಂದರ್ಭದಲ್ಲಿ ಮೋದಿ ಅವರು ಯೋಜನೆಯ ಕೆಲವು ಫಲಾನುಭವಿಗಳೊಂದಿಗೆ ಆನ್ಲೈನ್ ಮೂಲಕ ಸಂವಹನ ನಡೆಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಡವರನ್ನು ಬಲಪಡಿಸುವ ಮೂಲಕ ಬಡತನಕ್ಕೆ ಅಂತ್ಯ ಹಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಕರೆ ನೀಡಿದರು.</p>.<p>ಪ್ರಧಾನ್ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಬಡವರ ಸಬಲೀಕರಣ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದರು.</p>.<p>ಪಿಎಂಎವೈ ಅಡಿಯಲ್ಲಿ ಮಧ್ಯಪ್ರದೇಶದ ಗ್ರಾಮೀಣ ಭಾಗಗಳಲ್ಲಿ ನಿರ್ಮಿಸಲಾದ 1.75 ಲಕ್ಷ ಮನೆಗಳ ಗೃಹಪ್ರವೇಶದ<br />ವರ್ಚುವಲ್ ಸಮಾರಂಭದಲ್ಲಿ ಮೋದಿ ಮಾತನಾಡಿದರು.</p>.<p><br />'ಬಡತನವನ್ನು ಹೋಗಲಾಡಿಸಲು, ನಾವು ಬಡವರನ್ನು ಬಲಪಡಿಸಬೇಕು. ಈ ಯೋಜನೆಯು ಅವರನ್ನು ಸಬಲೀಕರಣಗೊಳಿಸುವ ಉದ್ದೇಶ ಹೊಂದಿದೆ' ಎಂದು ಮೋದಿ ಹೇಳಿದರು.</p>.<p>ಇದೇ ಸಂದರ್ಭದಲ್ಲಿ ಮೋದಿ ಅವರು ಯೋಜನೆಯ ಕೆಲವು ಫಲಾನುಭವಿಗಳೊಂದಿಗೆ ಆನ್ಲೈನ್ ಮೂಲಕ ಸಂವಹನ ನಡೆಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>