‘ದೇಶವನ್ನು ಸೂಪರ್ ಪವರ್ ಮಾಡಲು, ಎಲ್ಲಾ ರಾಜ್ಯಗಳಲ್ಲಿನ ಅಭಿವೃದ್ಧಿ ಸಾಮರ್ಥ್ಯದ ಬಗ್ಗೆಯೂ ಕಾಳಜಿ ವಹಿಸುವುದು ಅಗತ್ಯ. ದೇಶದ ಯುವಜನರು ಯಾವುದೇ ಸವಾಲನ್ನು ಎದುರಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಆವಿಷ್ಕಾರ, ನಾವೀನ್ಯತೆ ಮತ್ತು ಆಲೋಚನೆಗಳ ಸಹಾಯದಿಂದ ಅವರ ಸಾಮರ್ಥ್ಯವನ್ನು ಅವಕಾಶವನ್ನಾಗಿ ಪರಿವರ್ತಿಸಬಹುದು’ ಎಂದು ಹೇಳಿದರು.