ಇಲ್ಲಿನ ಸರ್ದಾರ್ ಪಟೇಲ್ ಕೋವಿಡ್ ಆರೈಕೆ ಕೇಂದ್ರದಲ್ಲಿ 500 ಹಾಸಿಗೆಗಳ ಪೈಕಿ ಆಮ್ಲಜನಕ ಸೌಲಭ್ಯವುಳ್ಳ 350 ಹಾಸಿಗೆಗಳು ಬಳಕೆ ಆಗುತ್ತಿವೆ.ದಕ್ಷಿಣ ದೆಹಲಿಯ ಚತ್ತಾಪುರ ವಲಯಕ್ಕೆ 6.5 ಮೆಟ್ರಿಕ್ ಟನ್ ಮಂಜೂರಾಗಿದ್ದರೆ, ಕೇವಲ 2.99 ಮೆಟ್ರಿಕ್ ಟನ್ ಆಮ್ಲಜನಕವಷ್ಟೇ ಪೂರೈಕೆ ಆಗುತ್ತಿದೆ. ಐಟಿಬಿಪಿ ನಿರ್ವಹಣೆ ಮಾಡುತ್ತಿದ್ದು, ರಾಧಾಸೊಯಾಮಿ ಬೀಸ್ನಲ್ಲಿ ದೆಹಲಿ ಸರ್ಕಾರದ ಮನವಿ ಮೇರೆಗೆ ಆರಂಭಿಸಿತ್ತು.