ಮುಂದುವರಿದು,‘ಜನರು ಸಾರ್ವಜನಿಕವಾಗಿ ಗುಂಪುಗೂಡಿದಾಗ ಧನಾತ್ಮಕವಾಗಿ ಅಥವಾ ಋಣಾತ್ಮಕವಾಗಿ ಘೋಷಣೆಗಳನ್ನು ಕೂಗುವುದು ಸಾಮಾನ್ಯ. ಅಂತಹ ಸಂದರ್ಭದಲ್ಲಿ ನಾಯಕರು ಸಂಯಮವನ್ನು ಕಾಪಾಡಿಕೊಳ್ಳಬೇಕು. ನೇತಾಜಿಯವರ 125ನೇ ಜನ್ಮದಿನಾಚರಣೆ ವೇಳೆ ಅವರು (ಬ್ಯಾನರ್ಜಿ) ತಮ್ಮ ಭಾಷಣವನ್ನು ನಿರಾಕರಿಸಬಾರದಿತ್ತು. ಹಾಗೆ ಮಾಡುವ ಮೂಲಕ ಅವರು ದೇಶವನ್ನು ಅವಮಾನಿಸಿದ್ದಾರೆ’ ಎಂದು ದೂರಿದ್ದಾರೆ.