ಮುಖ್ಯಮುಂತ್ರಿ ಮಮತಾ ಬ್ಯಾನರ್ಜಿ ಹಾಗೂ ಟಿಎಂಸಿ ನಾಯಕರ ಆಲೋಚನೆಗಳು ಬಹಿರಂಗವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊವೊಂದು ವೈರಲ್ ಆಗುತ್ತಿದ್ದು, ದೀದಿಗೆ ಆಪ್ತರಾದ ನಾಯಕರೊಬ್ಬರು ಎಸ್ಸಿ ಸಮುದಾಯವನ್ನು ಅಮಾನಿಸುವುದನ್ನು ಕಾಣಬಹುದಾಗಿದೆ. ಬಂಗಾಳದ ಎಸ್ಸಿ ಸಮುದಾಯವು ಭಿಕ್ಷುಕರಂತೆ ವರ್ತಿಸುತ್ತಿದೆ ಎಂದು ಹೇಳಲಾಗಿದೆ. ದೀದಿ, ಅಷ್ಟೊಂದು ದುರಂಹಕಾರವೇ? ಎಂತಹ ಚಿಂತನೆ! ಎಂದು ಸಿಲಿಗುರಿಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಆರೋಪಿಸಿದ್ದಾರೆ.