ಈ ವಿಚಾರವಾಗಿ ಟ್ವೀಟ್ ಮಾಡಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ‘ಭೋಗಿಜಿ ಅಜಯ್ ಭೀಷ್ತ್ (ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ) ಮಾದರಿಯನ್ನು ಪಶ್ಚಿಮ ಬಂಗಾಳದಲ್ಲಿ ಬಳಸಬಹುದೇ? ನಿನ್ನೆ ಸಾರ್ವಜನಿಕ ಆಸ್ತಿಯನ್ನು ನಾಶಪಡಿಸಿದ ಬಿಜೆಪಿ ಕಾರ್ಯಕರ್ತರ ಮನೆಗೆ ಬುಲ್ಡೋಜರ್ಗಳನ್ನು ಕಳುಹಿಸಬಹುದೇ? ತನ್ನ ನೀತಿಯ ಪರ ಬಿಜೆಪಿ ನಿಲ್ಲುತ್ತದೆಯೇ’ ಎಂದು ಪ್ರಶ್ನಿಸಿದ್ದಾರೆ.