ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನಕರ್ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ

ಅಕ್ಷರ ಗಾತ್ರ

ನವದೆಹಲಿ:ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್‌ ಧನಕರ್‌ ಅವರು ಕಣಕ್ಕಿಳಿಯಲಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಶನಿವಾರ ಹೆಸರು ಪ್ರಕಟಿಸಿದ್ದು, ‘ಧನಕರ್‌ ರೈತ ಪುತ್ರ. ಜನಮೆಚ್ಚಿದ ರಾಜ್ಯಪಾಲರಾಗಿ ಗುರುತಿಸಿಕೊಂಡಿದ್ದಾರೆ’ ಎಂದು ಪ್ರಶಂಶಿಸಿದ್ದಾರೆ.

ಈ ಹುದ್ದೆಗೆ ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದ್ದು, ಆಗಸ್ಟ್‌ 6 ರಂದು ಚುನಾವಣೆ ನಿಗದಿಯಾಗಿದೆ.

ಧನಕರ್‌ ಅವರು2019ರ ಜುಲೈನಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT