'ಖರ್ಗಾಪುರದಲ್ಲಿ ನಡೆದ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಿನ್ನೆ (ಶುಕ್ರವಾರ) ವ್ಯಾಟ್ಸ್ಆ್ಯಪ್, ಇನ್ಸ್ಟಾಗ್ರಾಂ ಮತ್ತು ಫೇಸ್ಬುಕ್ 50-55 ನಿಮಿಷಗಳಷ್ಟು ಕಾಲ ಸ್ಥಗಿತಗೊಂಡಾಗ ಎಲ್ಲರೂ ಗಾಬರಿಗೊಳಗಾದರು. ಆದರೆ ಬಂಗಾಳದಲ್ಲಿ ಅಭಿವೃದ್ಧಿ ಹಾಗೂ ಕನಸುಗಳು ಕಳೆದ 50-55 ವರ್ಷಗಳಲ್ಲಿ ಕುಸಿಯುತ್ತಿವೆ. ಮೊದಲಿಗೆ ಕಾಂಗ್ರೆಸ್, ನಂತರ ಎಡರಂಗ ಮತ್ತು ಈಗ ಟಿಎಂಸಿ ರಾಜ್ಯದ ಅಭಿವೃದ್ಧಿಯನ್ನು ನಿಷ್ಕ್ರಿಯಗೊಳಿಸಿದೆ' ಎಂದು ಆರೋಪಿಸಿದರು.