ವಿಜಯ್ ರೂಪಾಣಿ ಮುಖ್ಯಮಂತ್ರಿ ಆಗಿದ್ದಾಗ ಕೋವಿಡ್ 2ನೇ ಅಲೆ ಸಂದರ್ಭದಲ್ಲಿ ಗುಜರಾತ್ನಲ್ಲಿ ಆರೋಗ್ಯ ಚಿಕಿತ್ಸೆ ವ್ಯವಸ್ಥೆ ಕುಸಿದಿದ್ದು, ಅಲ್ಲಿನ ಜನರು ಈ ಬಗ್ಗೆ ಆಕ್ರೋಶಗೊಂಡಿದ್ದರು ಎಂದು ಟೀಕಿಸಿದೆ. ಅಲ್ಲದೆ, ಪಟೇಲ್ ಪ್ರತಿನಿಧಿಸುವ ಪ್ರಭಾವಿ ಪಾಟಿದಾರ ಸಮುದಾಯವು ಪಕ್ಷದ ಜೊತೆಗೆ ಮುನಿಸಿಕೊಂಡಿದೆ ಎಂಬುದನ್ನು ಬಿಜೆಪಿ ಅರಿತಿತ್ತು ಎಂದು ಟೀಕಿಸಿದೆ.