ಇತ್ತೀಚಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ರಾಜ್ಯದ ಶಾಲೆಗಳಲ್ಲಿ ಉಚಿತವಾಗಿ ವಿತರಿಸಲಾಗುವ ಬ್ಯಾಗ್ಗಳಿಂದ ಮಾಜಿ ಮುಖ್ಯಮಂತ್ರಿಗಳಾದ ಜಯಲಲಿತಾ ಮತ್ತು ಇ.ಕೆ ಪಳನಿಸ್ವಾಮಿ ಅವರ ಚಿತ್ರಗಳನ್ನು ತೆಗೆಯದಿರಲು ನಿರ್ಧರಿಸಿದ್ದಾರೆ. ಸ್ಟಾಲಿನ್ ಅವರು ರಾಜಕೀಯ ಪ್ರಬುದ್ಧತೆಯನ್ನು ತೋರಿಸಿದರೆ, ನೀವು ಯಾಕೆ ನೆಹರೂ ಅವರನ್ನು ಇಷ್ಟೊಂದು ದ್ವೇಷಿಸುತ್ತೀರಿ’ ಎಂದು ಬಿಜೆಪಿಯ ಹೆಸರನ್ನು ಪ್ರಸ್ತಾಪಿಸದೆ ರಾವುತ್ ಟೀಕಿಸಿದರು.