‘ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ನೊಂದಿಗೆ ಎನ್ಸಿಪಿ ಮೈತ್ರಿ ಮಾಡಿಕೊಂಡು, ಸರ್ಕಾರ ರಚಿಸಿದೆ. ಎನ್ಸಿಪಿಯ ಹಲವು ಮುಖಂಡರು ಸಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಮುಲಾಯಂ ಸಿಂಗ್ ಯಾದವ್ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಏನು ಹೇಳುತ್ತದೆ’ ಎಂದು ಟ್ವೀಟ್ ಮೂಲಕ ಎಸ್ಪಿ ಪ್ರಶ್ನಿಸಿದೆ.