‘ಮಹಿಳೆ ತನ್ನ ಬೇಡಿಕೆ ಈಡೇರಿಕೆಗಾಗಿ ಕಚೇರಿಯಿಂದ ಕಚೇರಿಗೆ ಅಲೆಯುತ್ತಿದ್ದಾರೆ. ಅಂತ್ಯಸಂಸ್ಕಾರಕ್ಕಾಗಿ ಪತಿಯ ಮೃತದೇಹವನ್ನು ಭಾರತಕ್ಕೆ ತರುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಈ ಮೊದಲೇ ಕೈಗೊಳ್ಳಬೇಕಿತ್ತು’ ಎಂದೂ ನ್ಯಾಯಮೂರ್ತಿ ಸಿಂಗ್ ಅಭಿಪ್ರಾಯಪಟ್ಟರು. ನಂತರ, ಅರ್ಜಿ ವಿಚಾರಣೆಯನ್ನು ಮಾರ್ಚ್ 18ಕ್ಕೆ ಮುಂದೂಡಿದರು.