ಗುಜರಾತಿನ ಮಾಜಿ ಡಿಜಿಪಿ ಆರ್.ಬಿ. ಶ್ರೀಕುಮಾರ್, ಕೇರಳದ ಮಾಜಿ ಪೊಲೀಸ್ ಅಧಿಕಾರಿಗಳಾದ ಎಸ್.ವಿಜಯನ್ ಮತ್ತು ತಂಬಿ ಎಸ್. ದುರ್ಗಾ ದತ್ತ್ ಮತ್ತು ಮಾಜಿ ಗುಪ್ತಚರ ಅಧಿಕಾರಿ ಪಿ.ಎಸ್. ಜಯಪ್ರಕಾಶ್ ಅವರಿಗೆ ಜಾಮೀನು ಮಂಜೂರು ಮಾಡಿರುವ ಕೇರಳ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.