ಪುರ್ಬಾ ಬರ್ಧಮಾನ್ನ ಜಮಲಾಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಸಿಆರ್ಪಿಎಫ್ ಬಿಜೆಪಿಗೆ ಕೆಲಸ ಮಾಡುವುದನ್ನು ನಿಲ್ಲಿಸುವವರೆಗೂ ನಾನು ಹಸ್ತಕ್ಷೇಪದ ಬಗ್ಗೆ ಮಾತನಾಡುತ್ತೇನೆ. ಒಮ್ಮೆ ಅದು ಬಿಜೆಪಿಗೆ ಕೆಲಸ ಮಾಡುವುದನ್ನು ನಿಲ್ಲಿಸಿದರೆ, ಅದಕ್ಕೆ ನಮಸ್ಕರಿಸುತ್ತೇನೆ. ನಿಮ್ಮ (ಇಸಿಐ) ಶೋಕಾಸ್ ನೋಟಿಸ್ ಬಗ್ಗೆ ನಾನು ಹೆದರುವುದಿಲ್ಲ' ಎಂದು ತಿಳಿಸಿದ್ದಾರೆ.