<p class="bodytext"><strong>ಲೂಧಿಯಾನ (ಪಿಟಿಐ): </strong>ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಅಧಿಕಾರಕ್ಕೆ ಬಂದರೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಮತ್ತು ಅತ್ಯುತ್ತಮ ಚಿಕಿತ್ಸೆ ಸೇವೆಯನ್ನು ಒದಗಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿಯೂ ಆಗಿರುವ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.</p>.<p>ಎರಡು ದಿನದ ಭೇಟಿಗೆ ಪಂಜಾಬ್ಗೆ ಭೇಟಿ ನೀಡಿರುವ ಅವರು ಸುದ್ದಿಗೋಷ್ಠಿಯಲ್ಲಿ, ಆರೋಗ್ಯ ಸೇವೆ ಕುರಿತು ಆರು ನಿಶ್ಚಿತ ಭರವಸೆ ನಾನು ಆಗಮಿಸಿದ್ದೇನೆ. ಅಧಿಕಾರಕ್ಕೆ ಬಂದರೆ ಇದನ್ನು ಜಾರಿಗೊಳಿಸುತ್ತೇವೆ ಎಂದರು.</p>.<p>ಪಂಜಾಬ್ನಲ್ಲಿ ಸರ್ಕಾರಿ ಆಸ್ಪತ್ರೆಗಳ ಸ್ತಿತಿ ದುಸ್ತರವಾಗಿದೆ. ಜನರು ಅನಿವಾರ್ಯವಾಗಿ ಖಾಸಗಿ ಅಸ್ಪತ್ರೆಗಳಿಗೆ ಹೋಗಬೇಕಿದೆ. ಅಲ್ಲಿ, ಹೆಚ್ಚಿನ ಶೋಷಣೆಯೂ ಇದೆ ಎಮದು ಕೇಜ್ರಿವಾಲ್ ಹೇಳಿದರು.</p>.<p>ನಾವು ದೆಹಲಿಯಲ್ಲಿ ಸರ್ಕಾರಿ ಆಸ್ಪತ್ರೆಗಳ ಸ್ಥಿತಿ ಬದಲಿಸಿದ್ದೇವೆ. ಪಂಜಾಬ್ನ ಪ್ರತಿಯೊಬ್ಬರಿಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ, ಗುಣಮಟ್ಟದ ಚಿಕಿತ್ಸೆ ಲಭ್ಯವಾಗಿದೆ. ಎಲ್ಲ ಔಷಧಗಳು, ಪರೀಕ್ಷೆ, ಶಸ್ತ್ರಚಿಕಿತ್ಸೆಗಳು ಉಚಿತವಾಗಿ ಇರಲಿವೆ. ₹ 10–15 ಲಕ್ಷ ವೆಚ್ಚವಾಗುವ ಶಸ್ತ್ರಚಿಕಿತ್ಸೆಯೂ ಉಚಿತವಾಗಿರಲಿದೆ ಎಂದರು.</p>.<p>ದೆಹಲಿಯಲ್ಲಿ ಮೊಹಲ್ಲಾ ಕ್ಲಿನಿಕ್ ಮಾದರಿಯಲ್ಲಿಯೇ ಇಲ್ಲಿ ಪಿಂಡ್ ಕ್ಲಿನಿಕ್ ತೆರೆಯಲಾಗುವುದು. ಇಂತಹ ಸುಮಾರು 16,000 ಸೌಲಭ್ಯಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ಲೂಧಿಯಾನ (ಪಿಟಿಐ): </strong>ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಅಧಿಕಾರಕ್ಕೆ ಬಂದರೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಮತ್ತು ಅತ್ಯುತ್ತಮ ಚಿಕಿತ್ಸೆ ಸೇವೆಯನ್ನು ಒದಗಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿಯೂ ಆಗಿರುವ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.</p>.<p>ಎರಡು ದಿನದ ಭೇಟಿಗೆ ಪಂಜಾಬ್ಗೆ ಭೇಟಿ ನೀಡಿರುವ ಅವರು ಸುದ್ದಿಗೋಷ್ಠಿಯಲ್ಲಿ, ಆರೋಗ್ಯ ಸೇವೆ ಕುರಿತು ಆರು ನಿಶ್ಚಿತ ಭರವಸೆ ನಾನು ಆಗಮಿಸಿದ್ದೇನೆ. ಅಧಿಕಾರಕ್ಕೆ ಬಂದರೆ ಇದನ್ನು ಜಾರಿಗೊಳಿಸುತ್ತೇವೆ ಎಂದರು.</p>.<p>ಪಂಜಾಬ್ನಲ್ಲಿ ಸರ್ಕಾರಿ ಆಸ್ಪತ್ರೆಗಳ ಸ್ತಿತಿ ದುಸ್ತರವಾಗಿದೆ. ಜನರು ಅನಿವಾರ್ಯವಾಗಿ ಖಾಸಗಿ ಅಸ್ಪತ್ರೆಗಳಿಗೆ ಹೋಗಬೇಕಿದೆ. ಅಲ್ಲಿ, ಹೆಚ್ಚಿನ ಶೋಷಣೆಯೂ ಇದೆ ಎಮದು ಕೇಜ್ರಿವಾಲ್ ಹೇಳಿದರು.</p>.<p>ನಾವು ದೆಹಲಿಯಲ್ಲಿ ಸರ್ಕಾರಿ ಆಸ್ಪತ್ರೆಗಳ ಸ್ಥಿತಿ ಬದಲಿಸಿದ್ದೇವೆ. ಪಂಜಾಬ್ನ ಪ್ರತಿಯೊಬ್ಬರಿಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ, ಗುಣಮಟ್ಟದ ಚಿಕಿತ್ಸೆ ಲಭ್ಯವಾಗಿದೆ. ಎಲ್ಲ ಔಷಧಗಳು, ಪರೀಕ್ಷೆ, ಶಸ್ತ್ರಚಿಕಿತ್ಸೆಗಳು ಉಚಿತವಾಗಿ ಇರಲಿವೆ. ₹ 10–15 ಲಕ್ಷ ವೆಚ್ಚವಾಗುವ ಶಸ್ತ್ರಚಿಕಿತ್ಸೆಯೂ ಉಚಿತವಾಗಿರಲಿದೆ ಎಂದರು.</p>.<p>ದೆಹಲಿಯಲ್ಲಿ ಮೊಹಲ್ಲಾ ಕ್ಲಿನಿಕ್ ಮಾದರಿಯಲ್ಲಿಯೇ ಇಲ್ಲಿ ಪಿಂಡ್ ಕ್ಲಿನಿಕ್ ತೆರೆಯಲಾಗುವುದು. ಇಂತಹ ಸುಮಾರು 16,000 ಸೌಲಭ್ಯಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>