ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾತನಾಡಿದ ಹಿಂದೂ ಮುಖಂಡ ಮತ್ತು ವಕೀಲ ಕುಲಭೂಷಣ್ ಭಾರದ್ವಾಜ್, ‘ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿದೆ. ಸಂತ ಕಾಳಿಚರಣ್ ಅವರನ್ನು ನಿರ್ದಿಷ್ಟ ಕಾರ್ಯಸೂಚಿಯ ಕಾರಣಕ್ಕಾಗಿ ಬಂಧಿಸಲಾಯಿತು. ಪೊಲೀಸರು ಮತ್ತು ಸರ್ಕಾರ ಓವೈಸಿಯನ್ನು ಏಕೆ ಬಂಧಿಸಿಲ್ಲ? ಓವೈಸಿಯನ್ನು ಬಂಧಿಸುವ ಪೊಲೀಸ್ ಅಧಿಕಾರಿಗೆ ₹ 22 ಲಕ್ಷ ನಗದು ಬಹುಮಾನ ನೀಡಲಾಗುವುದು’ ಎಂದು ಘೋಷಿಸಿದ್ದಾರೆ.