ದೆಹಲಿಯ ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರತಿಭಟನಕಾರರ ವಿರುದ್ಧ 40 ಪ್ರಕರಣಗಳನ್ನು ದಾಖಲಿಸಿದ್ದು, 80 ಮಂದಿಯನ್ನು ಬಂಧಿಸಿರುವ ಕುರಿತು ಪ್ರಸ್ತಾಪಿಸಿದ ನರೇಶ್, ‘ಸರ್ಕಾರ ಮೊದಲು ನಮ್ಮ ರೈತರನ್ನು ಬಿಡುಗಡೆಗೊಳಿಸಿ, ಮಾತುಕತೆ ಪೂರಕ ವಾತಾವರಣವನ್ನು ಸಿದ್ಧಗೊಳಿಸಬೇಕು‘ ಎಂದು ಅವರು ಒತ್ತಾಯಿಸಿದ್ದಾರೆ.