‘ಸೋಮವಾರದ ಸಭೆಯ ಬಗ್ಗೆ ರೈತರಲ್ಲಿ ಹಲವು ನಿರೀಕ್ಷೆಗಳಿವೆ. ಆದರೆ, ನಮ್ಮ ಅನುಭವದ ಆಧಾರದಲ್ಲಿ ಹೇಳುವುದಾದರೆ ಸರ್ಕಾರದ ಮೇಲೆ ನಮಗೆ ಭರವಸೆ ಇಲ್ಲ. ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು ಅಥವಾ ಬಲಪ್ರಯೋಗದಿಂದ ನಮ್ಮನ್ನು ಇಲ್ಲಿಂದ ಖಾಲಿ ಮಾಡಿಸಬೇಕ ಎಂದು ಸರ್ಕಾರಕ್ಕೆ ನಾವು ಎರಡು ಆಯ್ಕೆಗಳನ್ನು ಕೊಟ್ಟಿದ್ದೇವೆ.ಎಂದು ಸಂಘಟನೆಯ ನಾಯಕರು ಹೇಳಿದ್ದಾರೆ.