ಕುಲ್ತಲಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕುಟುಂಬದ ಒಂದಕ್ಕಿಂತ ಹೆಚ್ಚು ಸದಸ್ಯರನ್ನು ಸಕ್ರಿಯ ರಾಜಕೀಯದಿಂದ ನಿಷೇಧಿಸುವ ಮಸೂದೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಡಿಸಬೇಕು. ಹೀಗಾದರೆ, ಮರು ಕ್ಷಣದಿಂದಲೇ ಬ್ಯಾನರ್ಜಿ ರಾಜಕೀಯ ರಂಗದಲ್ಲಿ ಇರುವುದಿಲ್ಲ ಎಂದಿದ್ದಾರೆ.