ಕಾಂಗ್ರೆಸ್ನ ಮಾಜಿ ವಕ್ತಾರ ಜೈವೀರ್ ಶೇರ್ಗಿಲ್ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ. ಉತ್ತರಾಖಂಡದ ಪಕ್ಷದ ಮಾಜಿ ಅಧ್ಯಕ್ಷ ಮದನ್ ಕೌಶಿಕ್, ಛತ್ತೀಸಗಡದ ಪಕ್ಷದ ಮಾಜಿ ಅಧ್ಯಕ್ಷ ವಿಷ್ಣು ದೇವ್ ಸಾಯಿ, ಪಂಜಾಬ್ನ ರಾಣಾ ಗುರುಮೀತ್ ಸಿಂಗ್ ಸೋಧಿ, ಮನೊರಂಜನ್ ಕಾಲಿಯಾ ಮತ್ತು ಅಮನ್ಜೋತ್ ಕೌರ್ ರಾಮುವಾಲಿಯಾ ಅವರನ್ನು ಕಾರ್ಯಕಾರಿಣಿಯ ವಿಶೇಷ ಆಹ್ವಾನಿತರನ್ನಾಗಿ ನೇಮಿಸಲಾಗಿದೆ.