ಕಳೆದ ವರ್ಷ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಪಕ್ಷದಲ್ಲಿ ಬದಲಾವಣೆಗೆ ಒತ್ತಾಯಿಸಿದ್ದ 23 ಮಂದಿಯ ತಂಡದಲ್ಲಿದ್ದ ಸಿಬಲ್, ಪತ್ರಿಕಾಗೋಷ್ಠಿಯಲ್ಲಿ ಈ ಗುಂಪು ‘ಜೀ ಹುಜೂರ್ 23 ಅಲ್ಲ’ ನಿರಂತರವಾಗಿ ನಮ್ಮ ಅಭಿಪ್ರಾಯಗಳನ್ನು ಪಕ್ಷದ ಮುಂದಿಡುತ್ತೇವೆ. ಬೇಡಿಕೆಗಳನ್ನು ಪುನರಾವರ್ತಿಸುತ್ತೇವೆ ಎಂದಿದ್ದರು.