ಉತ್ತರಾಖಂಡವು ಕೇವಲ ನನ್ನ ಹುಟ್ಟಿದ ಸ್ಥಳವಲ್ಲ, ಗಡಿ ರಾಜ್ಯವೂ ಹೌದು. ಅಪರಾಧದ ವಿರುದ್ಧ ಸಹಿಷ್ಣುತೆ ತೋರದೆ ಕೆಲಸ ಮಾಡುತ್ತಿದ್ದೇವೆ. ಹಾಗಾಗಿ ಉತ್ತರ ಪ್ರದೇಶವು ಅತ್ಯಂತ ಸುರಕ್ಷಿತ ರಾಜ್ಯವಾಗಿ ಬದಲಾಗಿದೆ. ಉತ್ತರ ಪ್ರದೇಶದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಎಲ್ಲ ಸಮೀಕ್ಷೆಗಳು ಹೇಳುತ್ತಿವೆ ಎಂದು ಆದಿತ್ಯನಾಥ ಭರವಸೆ ವ್ಯಕ್ತಪಡಿಸಿದರು.