ಕೃತ್ಯ ಎಸಗಿದ ಬಳಿಕ ಆರೋಪಿಗಳು ತಮ್ಮ ಹೆಸರನ್ನು ಬದಲಾಯಿಸಿಕೊಂಡು, ಹೊಸ ಹೆಸರುಗಳಲ್ಲಿ ಪ್ಯಾನ್ ಮತ್ತು ಆಧಾರ್ ಕಾರ್ಡ್ಗಳನ್ನು ಪಡೆದುಕೊಂಡಿದ್ದರು. ಕರ್ನಾಟಕದ ಗೋಕರ್ಣದಿಂದ ಗೋವಾ ಹಾಗೂ ಮಹಾರಾಷ್ಟ್ರ ಮುಂತಾದ ಸ್ಥಳಗಳಿಗೆ ತೆರಳುವ ಮೂಲಕ ಪೊಲೀಸರಿಂದ ತಪ್ಪಿಸಿಕೊಂಡಿದ್ದರು. ಆದರೆ, ಖಚಿತ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿ ಆನಂದ್ ರಾವ್ರಾಣೆ ತಿಳಿಸಿದ್ದಾರೆ.