‘ಮೃತ ಮಹಿಳೆಯನ್ನು ಅಹಮದಾಬಾದ್ ನಿವಾಸಿ ಬೆಯತ್ರಿಸ್ ಆರ್ಚಿಬಾಲ್ಡ್ ಪೀಟರ್ ಎಂದು ಗುರುತಿಸಲಾಗಿದೆ. ಆನಂದ್ನಲ್ಲಿರುವ ಸಂಬಂಧಿಕರ ಮನೆಗೆ ಹೋಗಲು ಮಹಿಳೆ ಹಳಿ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗಾಂಧಿನಗರ ನಿಲ್ದಾಣದಿಂದ ಮುಂಬೈ ಸೆಂಟ್ರಲ್ಗೆ ತೆರಳುತ್ತಿದ್ದ ರೈಲಿಗೆ ಆನಂದ್ನಲ್ಲಿ ನಿಲುಗಡೆ ಅವಕಾಶ ಇರಲಿಲ್ಲ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ’ ಎಂದು ಅವರು ಹೇಳಿದ್ದಾರೆ.