‘ದ್ರೌಪದಿ ಮುರ್ಮು ಅವರಂತಹ ರಾಷ್ಟ್ರಪತಿ ಯಾವ ದೇಶಕ್ಕೂ ಸಿಗಬಾರದು. ಚಮಚಾಗಿರಿ ಮಾಡುವುದಕ್ಕೂ ಒಂದು ಮಿತಿಯಿದೆ. ಶೇ 70ರಷ್ಟು ಜನರು ಗುಜರಾತ್ ಉಪ್ಪನ್ನು ತಿನ್ನುತ್ತಾರೆ ಎಂದು ಹೇಳಲಾಗುತ್ತದೆ. ಉಪ್ಪು ತಿಂದು ಇಲ್ಲಿಯೇ ಜೀವನ ನಡೆಸಿದರೆ ನಮ್ಮ ಜನರ ಸಮಸ್ಯೆ ಗೊತ್ತಾಗುತ್ತದೆ’ ಎಂದು ಉದಿತ್ ರಾಜ್ ಟ್ವೀಟ್ ಮಾಡಿದ್ದಾರೆ.