'ನಾನು ಮಸೀದಿಗೆ ಭೇಟಿ ನೀಡಿದ್ದೇನೆ. ಗುರುದ್ವಾರಕ್ಕೂ ಭೇಟಿ ಕೊಟ್ಟಿದ್ದೇನೆ. ಎರಡರಲ್ಲೂ ಬಿಜೆಪಿಗೆ ಸಮಸ್ಯೆಯಿದೆ. ಧರ್ಮವನ್ನು ರಾಜಕೀಯಕ್ಕೆ ಎಳೆಯಲು ಬಯಸುವುದಿಲ್ಲ. ನಾನು ಯಾವತ್ತೂ ಸಮುದಾಯಗಳ ನಡುವೆ ಭಿನ್ನತೆಯನ್ನು ಹೊಂದಿಲ್ಲ. ಆದರೆ ಬಿಜೆಪಿಯು ಸಮುದಾಯಗಳ ನಡುವಣ ಸಾಮರಸ್ಯ, ಸಹೋದರತ್ವ ಮತ್ತು ಸಾಮಾಜಿಕ ರಚನೆಯನ್ನು ನಾಶಪಡಿಸುತ್ತಿದೆ' ಎಂದು ಆರೋಪಿಸಿದರು.