<p><strong>ಗುವಾಹಟಿ:</strong> ವಂಚಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.</p>.<p>ಅಸ್ಸಾಂ ಬರ್ಪೆಟಾ ಜಿಲ್ಲೆಯಲ್ಲಿ ಕೃಷ್ಣಗುರು ಏಕನಾಮ್ ಅಖಂಡ ಕೀರ್ತನದಲ್ಲಿ ವರ್ಚುವಲ್ ಭಾಷಣದಲ್ಲಿ ಮೋದಿ ಈ ಕುರಿತು ಪ್ರತಿಪಾದಿಸಿದರು.</p>.<p>ಇದನ್ನೂ ಓದಿ: <a href="https://www.prajavani.net/india-news/houses-develop-cracks-in-jammu-and-kashmir-doda-19-families-shifted-to-temporary-shelters-1012137.html" itemprop="url">ಕಾಶ್ಮೀರದ ದೋಡಾದಲ್ಲಿ ಬಿರುಕು ಬಿಟ್ಟ ಮನೆಗಳು: 19 ಕುಟುಂಬಗಳಿಗೆ ತಾತ್ಕಾಲಿಕ ಆಶ್ರಯ </a></p>.<p>2023-24ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಮಹಿಳೆಯರ ಉಳಿತಾಯದ ಮೇಲಿನ ಬಡ್ಡಿದರಗಳನ್ನು ಹೆಚ್ಚಿಸಲು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.</p>.<p>ಅಸ್ಸಾಂನ ಸಂಸ್ಕೃತಿಯ ಪ್ರತೀಕ ಗಾಮೋಚಾ ಧರಿಸಿದ್ದ ಮೋದಿ, ಇದರ ಹಿಂದೆ ಅಸ್ಸಾಂ ಮಹಿಳೆಯರ ಕಠಿಣ ಪರಿಶ್ರಮವನ್ನು ಶ್ಲಾಘಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ವಂಚಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.</p>.<p>ಅಸ್ಸಾಂ ಬರ್ಪೆಟಾ ಜಿಲ್ಲೆಯಲ್ಲಿ ಕೃಷ್ಣಗುರು ಏಕನಾಮ್ ಅಖಂಡ ಕೀರ್ತನದಲ್ಲಿ ವರ್ಚುವಲ್ ಭಾಷಣದಲ್ಲಿ ಮೋದಿ ಈ ಕುರಿತು ಪ್ರತಿಪಾದಿಸಿದರು.</p>.<p>ಇದನ್ನೂ ಓದಿ: <a href="https://www.prajavani.net/india-news/houses-develop-cracks-in-jammu-and-kashmir-doda-19-families-shifted-to-temporary-shelters-1012137.html" itemprop="url">ಕಾಶ್ಮೀರದ ದೋಡಾದಲ್ಲಿ ಬಿರುಕು ಬಿಟ್ಟ ಮನೆಗಳು: 19 ಕುಟುಂಬಗಳಿಗೆ ತಾತ್ಕಾಲಿಕ ಆಶ್ರಯ </a></p>.<p>2023-24ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಮಹಿಳೆಯರ ಉಳಿತಾಯದ ಮೇಲಿನ ಬಡ್ಡಿದರಗಳನ್ನು ಹೆಚ್ಚಿಸಲು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.</p>.<p>ಅಸ್ಸಾಂನ ಸಂಸ್ಕೃತಿಯ ಪ್ರತೀಕ ಗಾಮೋಚಾ ಧರಿಸಿದ್ದ ಮೋದಿ, ಇದರ ಹಿಂದೆ ಅಸ್ಸಾಂ ಮಹಿಳೆಯರ ಕಠಿಣ ಪರಿಶ್ರಮವನ್ನು ಶ್ಲಾಘಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>