ಸೋಮವಾರ ಬೆಳಿಗ್ಗೆ ಹಕೀಮ್, ಮುಖರ್ಜಿ, ಮಿತ್ರಾ ಮತ್ತು ಚಟರ್ಜಿ ಅವರನ್ನು ಅವರವರ ನಿವಾಸದಿಂದ ಸಿಬಿಐ ವಶಕ್ಕೆ ಪಡೆದುಕೊಂಡಿತು. ನಂತರ ನಿಜಾಂ ಪ್ಯಾಲೇಜನಲ್ಲಿರುವ ಸಿಬಿಐ ಕಚೇರಿಗೆ ಕರೆತರಲಾಯಿತು. ಈ ವೇಳೆ ಹಕೀಮ್ ಅವರು, ನಾರದಾ ಮಾರುವೇಷ ಕಾರ್ಯಾಚರಣೆ ಪ್ರಕರಣದಲ್ಲಿ ತಮ್ಮನ್ನು ಬಂಧಿಸಲಾಗಿದೆ ಎಂದು ಹಕೀಮ್ ಹೇಳಿದರು.