<p><strong>ಇಂದೋರ್</strong>: ‘ಭಾರತ್ ಜೋಡೊ ಯಾತ್ರೆ’ಯಿಂದಾಗಿ ನನ್ನಲ್ಲಿ ತಾಳ್ಮೆ ಹೆಚ್ಚಾಗಿದೆ’ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಸುದ್ದಿಗಾರರ ಜೊತೆ ಸೋಮವಾರ ಇಲ್ಲಿ ಮಾತನಾಡಿದ ಅವರು ‘ಇತರರ ಮಾತುಗಳನ್ನು ಕೇಳುವ ಸಾಮರ್ಥ್ಯ ಕೂಡ ನನ್ನಲ್ಲಿ ವೃದ್ಧಿಯಾಗಿದೆ’ ಎಂದಿದ್ದಾರೆ.</p>.<p>ರಾಹುಲ್ ಅವರ ನೇತೃತ್ವದ ಭಾರತ್ ಜೋಡೊ ಯಾತ್ರೆಯು ಭಾನುವಾರ ಮಧ್ಯಪ್ರದೇಶದ ಇಂದೋರ್ ತಲುಪಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಇಂದೋರ್</strong>: ‘ಭಾರತ್ ಜೋಡೊ ಯಾತ್ರೆ’ಯಿಂದಾಗಿ ನನ್ನಲ್ಲಿ ತಾಳ್ಮೆ ಹೆಚ್ಚಾಗಿದೆ’ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಸುದ್ದಿಗಾರರ ಜೊತೆ ಸೋಮವಾರ ಇಲ್ಲಿ ಮಾತನಾಡಿದ ಅವರು ‘ಇತರರ ಮಾತುಗಳನ್ನು ಕೇಳುವ ಸಾಮರ್ಥ್ಯ ಕೂಡ ನನ್ನಲ್ಲಿ ವೃದ್ಧಿಯಾಗಿದೆ’ ಎಂದಿದ್ದಾರೆ.</p>.<p>ರಾಹುಲ್ ಅವರ ನೇತೃತ್ವದ ಭಾರತ್ ಜೋಡೊ ಯಾತ್ರೆಯು ಭಾನುವಾರ ಮಧ್ಯಪ್ರದೇಶದ ಇಂದೋರ್ ತಲುಪಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>