ಇವರ ಪರವಾಗಿ ಹಾಜರಿದ್ದ ಹಿರಿಯ ವಕೀಲ ಅಮಿತ್ ದೇಸಾಯಿ ಅವರು, ಸೆಕ್ಷನ್ 173 ಅನ್ವಯ ತನಿಖೆ ಪೂರ್ಣಗೊಂಡ ಸಂದರ್ಭದಲ್ಲಿಯಷ್ಟೇ ಕೋರ್ಟ್ ಆರೋಪಪಟ್ಟಿಯನ್ನು ಗಣನೆಗೆ ತೆಗೆದುಕೊಳ್ಳಬಹುದಾಗಿದೆ. ಈ ಪ್ರಕರಣದಲ್ಲಿ ತನಿಖೆಯು ಇನ್ನು ಪೂರ್ಣಗೊಂಡಿಲ್ಲ. ಹೀಗಾಗಿ, ಅರ್ಜಿದಾರರರು ಜಾಮೀನು ಪಡೆಯಲು ಅರ್ಹರಾಗಿದ್ದಾರೆ ಎಂದು ಪ್ರತಿಪಾದಿಸಿದರು.