ಈ ಅಧಿಕಾರವಧಿಯಲ್ಲಿ ಭ್ರಷ್ಟಾಚಾರ ಉತ್ತುಂಗಕ್ಕೆ ತಲುಪಿದೆ ಎಂದು ಹರ್ದೋಯಿ ಜಿಲ್ಲೆಯ ಗೊಪಮು ಕ್ಷೇತ್ರದ ಶಾಸಕ ಶ್ಯಾಮ್ ಪ್ರಕಾಶ್ ಹೇಳಿದ್ದಾರೆ.ಪೂರಣ್ಪುರ್ ವಿಧಾನಸಭಾ ಕ್ಷೇತ್ರದ ಶಾಸಕ ಬಾಬುರಾಮ ಪಾಸ್ವಾನ್ ಕೂಡಾ ಇದೇ ರೀತಿಯ ಆರೋಪ ಮಾಡಿದ್ದಾರೆ.
ಈ ಸರ್ಕಾರಕ್ಕೆ ಅಧಿಕಾರಶಾಹಿ ಮೇಲೆ ಯಾವುದೇ ನಿಯಂತ್ರಣ ಇಲ್ಲ, ಅಧಿಕಾರಿಗಳು ಯಾವುದೇ ಕ್ರಮಕ್ಕೆ ಹೆದರದ ಕಾರಣ ಭ್ರಷ್ಟಾಚಾರ ಹೆಚ್ಚುತ್ತಾ ಹೋಗುತ್ತಿದೆ ಎಂದು ಶ್ಯಾಮ್ ಪ್ರಕಾಶ್ ಹೇಳಿದ್ದಾರೆ.