ಗೋರಖ್ಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಆದಿತ್ಯನಾಥ್ ತಮ್ಮ ಸಾಕುಪ್ರಾಣಿಗಳೊಂದಿಗೆ ಮಾತನಾಡುತ್ತಾರೆ. ದೇವಸ್ಥಾನದ ಗೋಶಾಲೆಯಲ್ಲಿ ದನಗಳೊಂದಿಗೆ ಸಮಯ ಕಳೆಯುತ್ತಾರೆ. ಪ್ರಾಣಿಗಳಿಗೆ ತಮ್ಮ ಕೈಗಳಿಂದ ಬೆಲ್ಲ, ಮೇವು ತಿನ್ನಿಸುತ್ತಾರೆ. ಯೋಗಿಯವರ ಈ ಕೆಲಸಗಳಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸದಾ ಮೆಚ್ಚುಗೆ ವ್ಯಕ್ತವಾಗುತ್ತವೆ.