ಗಡಿ ಮತ್ತು ಕರಾವಳಿ ಪ್ರದೇಶಗಳಲ್ಲಿ ವಿಭಿನ್ನ ಸವಾಲುಗಳು ಎದುರಾಗುತ್ತವೆ. ಅದಕ್ಕಾಗಿ ವಿಶೇಷ ತರಬೇತಿಯನ್ನು ನೀಡಲಾಗುತ್ತಿದ್ದು, ಅಗತ್ಯವಿದ್ದರೆ ಯುವಕರು ‘ಮೊದಲ ಪ್ರತಿಸ್ಪಂದಕರು’ (ಫಸ್ಟ್ ರೆಸ್ಪಾಂಡರ್ಸ್) ಪಾತ್ರವನ್ನು ವಹಿಸಬಹುದು. ಗಡಿ ಪ್ರದೇಶಗಳನ್ನು ಬಲಿಷ್ಠಗೊಳಿಸಲು ಸರ್ಕಾರ ಅಲ್ಲಿ ಕೆಲ ಅಗತ್ಯ ಸೌಕರ್ಯಗಳನ್ನು ಒದಗಿಸಲಾಗಿತ್ತಿದೆ. ಯುವ ಜನತೆಯನ್ನು ಸಬಲೀಕರಣಗೊಳಿಸುವುದು, ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಉತ್ತಮ ಮಾರ್ಗಗಳನ್ನು ಸೃಷ್ಟಿಸುವುದು ಸರ್ಕಾರದ ಉದ್ದೇಶವಾಗಿದೆ. ಟೀಮ್ ಸ್ಪಿರಿಟ್ನೊಂದಿಗೆ ಎಲ್ಲರೂ ಸೇರಿ ಕೆಲಸ ಮಾಡೋಣ ಎಂದು ಕರೆ ನೀಡಿದರು.