'ನಾಳೆ ನಾನು ಉತ್ತರಾಖಂಡಕ್ಕೆ ಹೋಗುತ್ತಿದ್ದೇನೆ. ಯುವಕರು ಉದ್ಯೋಗಾವಕಾಶದ ಕೊರತೆಯಿಂದಾಗಿ ವಲಸೆ ಹೋಗುವಂತಾಗಿದೆ. ಉತ್ತರಾಖಂಡದ ಯುವಕರು ಅಲ್ಲಿಯೇ ಉದ್ಯೋಗವನ್ನು ಪಡೆಯಬೇಕು. ಸ್ಪಷ್ಟ ಉದ್ದೇಶ ಹೊಂದಿರುವ ಸರ್ಕಾರವಿದ್ದರೆ ಹೀಗಾಗುವುದು ಸಾಧ್ಯವಿದೆ. ನಾಳೆ ನಾನು ಯುವಕರೊಂದಿಗೆ ಮಾತನಾಡುತ್ತೇನೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.