ವಿವೇಕಾನಂದ ರೆಡ್ಡಿ ಅವರು ಮಾಜಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ್ ರೆಡ್ಡಿ ಸಹೋದರ ಮತ್ತು ಹಾಲಿ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ. ಇವರು 2019 ಮಾರ್ಚ್ 15ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಒಂದು ವಾರಕ್ಕೂ ಮೊದಲು ಪುಲಿವೆಂದುಲದ ಅವರ ನಿವಾಸದಲ್ಲಿ ಕೊಲೆಯಾದರು.