<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಶೂನ್ಯ ಲಸಿಕಾ ಅಭಿಯಾನ ನೀತಿಯು ಭಾರತ ಮಾತೆಯ ಹೃದಯಕ್ಕೆ ಚಾಕು ಇರಿದಂತೆ ಎಂದು ಸೋಮವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗಂಭೀರವಾದ ಆರೋಪ ಮಾಡಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಸರ್ಕಾರದ ವ್ಯಾಕ್ಸಿನೇಷನ್ ತಂತ್ರ ಭಾರತ ಮಾತೆಯ ಹೃದಯದಲ್ಲಿ ಚಾಕು ಇರಿದಂತೆ. ಇದು ದುರಂತ ಸತ್ಯ ಎಂದು ಟೀಕೆಗೈದಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/one-man-and-his-arrogance-one-virus-and-its-mutants-made-97-pc-indians-poorer-says-rahul-gandhi-834876.html" itemprop="url">ಕೋವಿಡ್ ನಿರ್ವಹಣೆಯಲ್ಲಿ ವಿಫಲ, ಭಾರತೀಯರನ್ನು ಬಡವರನ್ನಾಗಿಸಿದ ಕೇಂದ್ರ: ರಾಹುಲ್ </a></p>.<p>ಕೇಂದ್ರ ಸರ್ಕಾರದ ದುರಹಂಕಾರದಿಂದಾಗಿ ಶೇಕಡಾ 97ರಷ್ಟು ಭಾರತೀಯರನ್ನು ಬಡವರನ್ನಾಗಿಸಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.</p>.<p>ಓರ್ವ ವ್ಯಕ್ತಿ (ಪ್ರಧಾನಿ ನರೇಂದ್ರ ಮೋದಿ) ಹಾಗೂ ಆತನ ದುರಹಂಕಾರ ಮತ್ತು ಒಂದು ವೈರಸ್ ಹಾಗೂ ಅದರ ರೂಪಾಂತರ ತಳಿಗಳಿಂದ ಆರ್ಥಿಕ ವಿನಾಶಕ್ಕೆ ಕಾರಣವಾಗಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಶೂನ್ಯ ಲಸಿಕಾ ಅಭಿಯಾನ ನೀತಿಯು ಭಾರತ ಮಾತೆಯ ಹೃದಯಕ್ಕೆ ಚಾಕು ಇರಿದಂತೆ ಎಂದು ಸೋಮವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗಂಭೀರವಾದ ಆರೋಪ ಮಾಡಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಸರ್ಕಾರದ ವ್ಯಾಕ್ಸಿನೇಷನ್ ತಂತ್ರ ಭಾರತ ಮಾತೆಯ ಹೃದಯದಲ್ಲಿ ಚಾಕು ಇರಿದಂತೆ. ಇದು ದುರಂತ ಸತ್ಯ ಎಂದು ಟೀಕೆಗೈದಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/one-man-and-his-arrogance-one-virus-and-its-mutants-made-97-pc-indians-poorer-says-rahul-gandhi-834876.html" itemprop="url">ಕೋವಿಡ್ ನಿರ್ವಹಣೆಯಲ್ಲಿ ವಿಫಲ, ಭಾರತೀಯರನ್ನು ಬಡವರನ್ನಾಗಿಸಿದ ಕೇಂದ್ರ: ರಾಹುಲ್ </a></p>.<p>ಕೇಂದ್ರ ಸರ್ಕಾರದ ದುರಹಂಕಾರದಿಂದಾಗಿ ಶೇಕಡಾ 97ರಷ್ಟು ಭಾರತೀಯರನ್ನು ಬಡವರನ್ನಾಗಿಸಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.</p>.<p>ಓರ್ವ ವ್ಯಕ್ತಿ (ಪ್ರಧಾನಿ ನರೇಂದ್ರ ಮೋದಿ) ಹಾಗೂ ಆತನ ದುರಹಂಕಾರ ಮತ್ತು ಒಂದು ವೈರಸ್ ಹಾಗೂ ಅದರ ರೂಪಾಂತರ ತಳಿಗಳಿಂದ ಆರ್ಥಿಕ ವಿನಾಶಕ್ಕೆ ಕಾರಣವಾಗಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>