ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ವಿದೇಶ (ಸುದ್ದಿ)

ADVERTISEMENT

ಪ್ಯಾಲೆಸ್ಟೀನ್ ಕಡೆಯ ರಫಾ ಗಡಿ ವಶಕ್ಕೆ ಪಡೆದ ಇಸ್ರೇಲ್ ಪಡೆಗಳು

ದಕ್ಷಿಣ ಗಾಜಾದಲ್ಲಿ ಈಜಿಪ್ಟ್‌ಗೆ ಹೊಂದಿಕೊಂಡಿರುವ ಪ್ಯಾಲೆಸ್ಟೀನ್ ಕಡೆಯ ರಫಾ ಗಡಿಯನ್ನು ಇಸ್ರೇಲ್ ಪಡೆಗಳು ನಿಯಂತ್ರಣಕ್ಕೆ ತೆಗೆದುಕೊಂಡಿವೆ ಎಂದು ಇಸ್ರೇಲ್‌ನ ಆರ್ಮಿ ರೇಡಿಯೊ ಮಂಗಳವಾರ ವರದಿ ಮಾಡಿದೆ.
Last Updated 7 ಮೇ 2024, 5:52 IST
ಪ್ಯಾಲೆಸ್ಟೀನ್ ಕಡೆಯ ರಫಾ ಗಡಿ ವಶಕ್ಕೆ ಪಡೆದ ಇಸ್ರೇಲ್ ಪಡೆಗಳು

ಯುದ್ಧತಂತ್ರದ ಪರಮಾಣು ಶಸ್ತ್ರಾಸ್ತ್ರಗಳ ತಾಲೀಮಿಗೆ ರಷ್ಯಾ ಅಧ್ಯಕ್ಷ ಪುಟಿನ್ ಸೂಚನೆ

ಪಾಶ್ಚಿಮಾತ್ಯ ರಾಷ್ಟ್ರಗಳಿಂದ ಅಪಾಯದ ಮುನ್ಸೂಚನೆ ಹಿನ್ನೆಲೆಯಲ್ಲಿ ಯುದ್ಧತಂತ್ರದ ಪರಮಾಣು ಶಸ್ತ್ರಾಸ್ತ್ರಗಳ ತಾಲೀಮು ನಡೆಸುವಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇನೆಗೆ ಆದೇಶಿಸಿದ್ದಾರೆ.
Last Updated 7 ಮೇ 2024, 5:05 IST
ಯುದ್ಧತಂತ್ರದ ಪರಮಾಣು ಶಸ್ತ್ರಾಸ್ತ್ರಗಳ ತಾಲೀಮಿಗೆ ರಷ್ಯಾ ಅಧ್ಯಕ್ಷ ಪುಟಿನ್ ಸೂಚನೆ

ರಫಾ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು, ಹಲವರಿಗೆ ಗಾಯ

ಪ್ಯಾಲೆಸ್ಟೀನ್‌ನ ದಕ್ಷಿಣ ಗಾಜಾ ನಗರ ಭಾಗದಲ್ಲಿರುವ ರಫಾ ಪ್ರದೇಶದಲ್ಲಿ ಇಸ್ರೇಲ್‌ ತಡರಾತ್ರಿ ನಡೆಸಿದ ದಾಳಿಯಲ್ಲಿ ಕನಿಷ್ಠ ಐದು ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಕುವೈತ್‌ ಆಸ್ಪತ್ರೆಗಳ ಮೂಲಗಳು ಇಂದು ( ಮಂಗಳವಾರ) ಮುಂಜಾನೆ ತಿಳಿಸಿವೆ.
Last Updated 7 ಮೇ 2024, 3:42 IST
ರಫಾ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು, ಹಲವರಿಗೆ ಗಾಯ

ಕೊರೊನಾ ಬಹುತಳಿ ವೈರಸ್‌ಗಳಿಗೆ ಒಂದೇ ಲಸಿಕೆ

ವಿಶ್ವದ ಹಲವು ವಿಶ್ವವಿದ್ಯಾಲಯಗಳ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ‘ಆಲ್‌ ಇನ್ ಒನ್’ ಲಸಿಕೆ
Last Updated 6 ಮೇ 2024, 15:54 IST
ಕೊರೊನಾ ಬಹುತಳಿ ವೈರಸ್‌ಗಳಿಗೆ ಒಂದೇ ಲಸಿಕೆ

ದಯವಿಟ್ಟು ಬನ್ನಿ: ಭಾರತೀಯರಿಗೆ ಮಾಲ್ದೀವ್ಸ್‌ ಮನವಿ

ಭಾರತ ಮತ್ತು ಮಾಲ್ದೀವ್ಸ್‌ ದ್ವಿಪಕ್ಷೀಯ ಸಂಬಂಧ ಹದಗೆಟ್ಟ ಬೆನ್ನಲ್ಲೇ ಮಾಲ್ದೀವ್ಸ್‌ಗೆ ಭೇಟಿ ನೀಡುವ‌ ಭಾರತೀಯ ಪ್ರವಾಸಿಗರ ಸಂಖ್ಯೆ ಕ್ಷೀಣಿಸುತ್ತಿದೆ.
Last Updated 6 ಮೇ 2024, 15:24 IST
ದಯವಿಟ್ಟು ಬನ್ನಿ: ಭಾರತೀಯರಿಗೆ ಮಾಲ್ದೀವ್ಸ್‌ ಮನವಿ

ಆಸ್ಟ್ರೇಲಿಯಾ ವಿದೇಶಾಂಗ ಸಚಿವ, ಭಾರತದ ರಾಯಭಾರಿ ಭೇಟಿ–ಚರ್ಚೆ

ಆಸ್ಟ್ರೇಲಿಯಾದಲ್ಲಿನ ಭಾರತದ ರಾಯಭಾರಿ ಗೋಪಾಲ ಬಾಗಲೆ ಅವರು ಸೋಮವಾರ ಇಲ್ಲಿ ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಪೆನ್ನಿ ವೊಂಗ್ ಅವರನ್ನು ಭೇಟಿ ಮಾಡಿದ್ದು, ದ್ವೀಪಕ್ಷೀಯ ಸಹಕಾರ ಕುರಿತು ಚರ್ಚಿಸಿದರು.
Last Updated 6 ಮೇ 2024, 15:14 IST
ಆಸ್ಟ್ರೇಲಿಯಾ ವಿದೇಶಾಂಗ ಸಚಿವ, ಭಾರತದ ರಾಯಭಾರಿ ಭೇಟಿ–ಚರ್ಚೆ

ಪನಾಮ ಅಧ್ಯಕ್ಷರಾಗಿ ಹೋಸೆ ರೌಲ್‌ ಮುಲಿನೊ ಆಯ್ಕೆ

6 ತಿಂಗಳ ಹಿಂದೆ ರಾಜಕೀಯದಿಂದ ನಿವೃತ್ತರಾಗಿದ್ದ ಹೋಸೆ ರೌಲ್‌ ಮುಲಿನೊ ಕೊನೆಯ ಕ್ಷಣದಲ್ಲಿ ಸ್ಪರ್ಧಿಸಿದ್ದರು.
Last Updated 6 ಮೇ 2024, 14:47 IST
ಪನಾಮ ಅಧ್ಯಕ್ಷರಾಗಿ ಹೋಸೆ ರೌಲ್‌ ಮುಲಿನೊ ಆಯ್ಕೆ
ADVERTISEMENT

ಶ್ರೀಲಂಕಾದ ಪೂರ್ವ ಪ್ರಾಂತ್ಯಕ್ಕೆ ಭಾರತೀಯ ರಾಯಭಾರಿ ಭೇಟಿ, ಪರಿಶೀಲನೆ

ಶ್ರೀಲಂಕಾದ ಪೂರ್ವ ಪ್ರಾಂತ್ಯದ ಜೊತೆಗೆ ಭಾರತವು ವಿಶೇಷ ಬಾಂಧವ್ಯ ಹೊಂದಿದ್ದು, ಉಭಯ ರಾಷ್ಟ್ರಗಳ ಸಂಪರ್ಕದಲ್ಲಿ ಇದರ ಪಾತ್ರ ಮಹತ್ವದ್ದಾಗಿದೆ ಎಂದು ಭಾರತೀಯ ರಾಯಭಾರಿ ಸಂತೋಷ್ ಝಾ ಹೇಳಿದರು.
Last Updated 6 ಮೇ 2024, 14:33 IST
ಶ್ರೀಲಂಕಾದ ಪೂರ್ವ ಪ್ರಾಂತ್ಯಕ್ಕೆ ಭಾರತೀಯ ರಾಯಭಾರಿ ಭೇಟಿ, ಪರಿಶೀಲನೆ

ಸ್ಥಳೀಯ ಚುನಾವಣೆ ಫಲಿತಾಂಶ ಎಚ್ಚರಿಕೆ ಗಂಟೆ: ಬ್ರಿಟನ್ ಪ್ರಧಾನಿ ರಿಷಿ ಸುನಕ್

ವಿಪಕ್ಷ ಲೇಬರ್ ಪಕ್ಷವು ಸ್ಥಳೀಯ ಚುನಾವಣೆಯಲ್ಲಿ ಗಳಿಸಿರುವ ಸ್ಥಾನಗಳ ವಿಶ್ಲೇಷಣೆ ನೋಡಿದರೆ, ದೇಶದಲ್ಲಿ ಯಾವುದೇ ಪಕ್ಷವು ಸಂಸತ್ತಿನಲ್ಲಿ ಬಹುಮತ ಪಡೆಯದಂತಹ ಸ್ಥಿತಿ ಉದ್ಭವವಾಗಬಹುದು ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸೋಮವಾರ ಎಚ್ಚರಿಸಿದ್ದಾರೆ.
Last Updated 6 ಮೇ 2024, 14:25 IST
ಸ್ಥಳೀಯ ಚುನಾವಣೆ ಫಲಿತಾಂಶ ಎಚ್ಚರಿಕೆ ಗಂಟೆ: ಬ್ರಿಟನ್ ಪ್ರಧಾನಿ ರಿಷಿ ಸುನಕ್

ತಮಿಳುನಾಡು–ಶ್ರೀಲಂಕಾ ನಡುವೆ ಹಡಗು ಸೇವೆ ಪುನಾರಾರಂಭ

ಭಾರತದ ನಾಗಪಟ್ಟಣಂ ಮತ್ತು ಶ್ರೀಲಂಕಾದ ಜಾಫ್ನಾ ಜಿಲ್ಲೆಯ ಕಾಂಕೆಸಂತುರೈ (ಕೆಕೆಎಸ್) ನಗರದ ನಡುವೆ ಪ್ರಯಾಣಿಕರಿಗೆ ದೋಣಿ ಸೇವೆಯು ಮೇ 13ರಿಂದ ಪುನರಾರಂಭಗೊಳ್ಳಲಿದೆ ಎಂದು ಭಾರತೀಯ ಹೈಕಮಿಷನ್ ಸೋಮವಾರ ತಿಳಿಸಿದೆ.
Last Updated 6 ಮೇ 2024, 14:21 IST
ತಮಿಳುನಾಡು–ಶ್ರೀಲಂಕಾ ನಡುವೆ ಹಡಗು ಸೇವೆ ಪುನಾರಾರಂಭ
ADVERTISEMENT