ಗುರುವಾರ, 8 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ವಿದೇಶ (ಸುದ್ದಿ)
ADVERTISEMENT
ಬೆದರಿಕೆಗಳಿಗೆ ಸೇನೆ ಮೂಲಕ ಉತ್ತರಿಸಬೇಕಾಗುತ್ತದೆ: ಅಮೆರಿಕಕ್ಕೆ ಇರಾನ್ ಎಚ್ಚರಿಕೆ
‘ಬೆದರಿಕೆಗಳಿಗೆ ಸೇನೆಯ ಮೂಲಕ ಉತ್ತರಿಸಬೇಕಾಗುತ್ತದೆ’
Last Updated 7 ಜನವರಿ 2026, 17:01 IST
ವೆನೆಜುವೆಲಾಕ್ಕೆ ಸಂಬಂಧಿಸಿದ ತೈಲ ಟ್ಯಾಂಕರ್ ವಶಪಡಿಸಿಕೊಂಡ ಅಮೆರಿಕ
US Seizes Tanker: ವೆನೆಜುವೆಲಾದ ನೌಕಾ ನಿಷೇಧವನ್ನು ಉಲ್ಲಂಘಿಸಲು ಯತ್ನಿಸಿದ ತೈಲ ಟ್ಯಾಂಕರ್ ಅನ್ನು ಅಮೆರಿಕ ಉತ್ತರ ಅಟ್ಲಾಂಟಿಕಾದಲ್ಲಿ ವಶಪಡಿಸಿಕೊಂಡಿದ್ದು, ಹಿಜ್ಬುಲ್ಲಾ ಸಂಬಂಧಿತ ಕಂಪನಿಗೆ ಸರಕು ಸಾಗಿಸಿದ್ದರಿಂದ 2024ರಲ್ಲಿ ನಿಷೇಧಿಸಲಾಗಿತ್ತು.
Last Updated 7 ಜನವರಿ 2026, 16:34 IST
ಬಾಂಗ್ಲಾದೇಶ: ಹಲ್ಲೆಯಿಂದ ಪಾರಾಗಲು ನಾಲೆಗೆ ಹಾರಿದ ಹಿಂದೂ ವ್ಯಕ್ತಿ ಸಾವು
Minority Violence Bangladesh: ಬೆನ್ನಟ್ಟಿದ ಗುಂಪಿನಿಂದ ಪಾರಾಗಲು ನಾಲೆಗೆ ಹಾರಿದ ಹಿಂದೂ ಯುವಕ ಮಿಥುನ್ ಸರ್ಕಾರ್ ನಾವ್ಗಾಂವ್ನಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಅಲ್ಪಸಂಖ್ಯಾತರ ವಿರುದ್ಧ ಕಿರುಕುಳ ಹೆಚ್ಚುತ್ತಿದೆ ಎಂದು ಬಿಎಚ್ಬಿಸಿಯುಸಿ ಹೇಳಿದೆ.
Last Updated 7 ಜನವರಿ 2026, 16:20 IST
ಇಸ್ರೇಲ್ಗಾಗಿ ಗೂಢಚಾರ: ವ್ಯಕ್ತಿಗೆ ಗಲ್ಲು ಶಿಕ್ಷೆ
Iran Execution: ಟೆಹರಾನ್: ಇಸ್ರೇಲ್ನ ಮೊಸಾದ್ಗಾಗಿ ಗೂಢಚಾರ ನಡೆಸಿದ ಆರೋಪದ ಮೇಲೆ ಶಿಕ್ಷೆಗೊಳಗಾದ ವ್ಯಕ್ತಿಗೆ ಇರಾನ್ ಶಿರಚ್ಛೇದ ಮಾಡಿದೆ ಎಂದು ಇರಾನ್ನ ಸರ್ಕಾರಿ ಮಾಧ್ಯಮ ಬುಧವಾರ ವರದಿ ಮಾಡಿದೆ.
Last Updated 7 ಜನವರಿ 2026, 16:15 IST
ಬಾಂಗ್ಲಾ–ಪಾಕ್ ನೇರ ವಿಮಾನ ಸೇವೆ: ಜ.29ಕ್ಕೆ ಪುನರಾರಂಭ
Biman Bangladesh: ಢಾಕಾ (ಪಿಟಿಐ): ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ನಡುವೆ ನೇರ ವಿಮಾನಯಾನ ಸೇವೆಯು ಜನವರಿ 29ರಿಂದ ಪುನರಾರಂಭಗೊಳ್ಳಲಿದೆ. ಸರ್ಕಾರಿ ಸ್ವಾಮ್ಯದ ಬಿಮನ್ ಬಾಂಗ್ಲಾದೇಶ ಸಂಸ್ಥೆಯು ಢಾಕಾದಿಂದ ಕರಾಚಿಗೆ ನೇರ ವಿಮಾನಯಾನ ಸೇವೆ ಆರಂಭಿಸಲಿದೆ.
Last Updated 7 ಜನವರಿ 2026, 14:48 IST
ಜಪಾನ್– ಚೀನಾ ವ್ಯಾಪಾರ ಸಂಘರ್ಷ ಉಲ್ಬಣ: ‘ಡೈಕ್ಲೋರೋಸಿಲೇನ್’ ಆಮದು ಕುರಿತು ತನಿಖೆ
Semiconductor Chemicals: ಬೀಜಿಂಗ್: ಸೆಮಿಕಂಡಕ್ಟರ್ಗಳ ತಯಾರಿಕೆಯಲ್ಲಿ ಬಳಸುವ ರಾಸಾಯನಿಕ ಅನಿಲ ‘ಡೈಕ್ಲೋರೋಸಿಲೇನ್’ ಆಮದು ಕುರಿತು ಚೀನಾ ಬುಧವಾರ ತನಿಖೆ ಆರಂಭಿಸಿದ್ದು, ಜಪಾನ್ ಹಾಗೂ ಚೀನಾ ನಡುವಿನ ವ್ಯಾಪಾರ ಸಂಘರ್ಷ ಮತ್ತಷ್ಟು ಉಲ್ಬಣಗೊಂಡಿದೆ.
Last Updated 7 ಜನವರಿ 2026, 14:45 IST
ಬಂಡುಕೋರರ ವಿರುದ್ಧ ಹೋರಾಡುವ ಮಂಡಳಿ ಕ್ರಮ: ಪ್ರತ್ಯೇಕತಾವಾದಿ ನಾಯಕನ ಉಚ್ಚಾಟನೆ
Presidential Leadership Council: ದುಬೈ: ಪ್ರತ್ಯೇಕತಾವಾದಿ ಚಳವಳಿಯ ನಾಯಕರೊಬ್ಬರನ್ನು ಉಚ್ಚಾಟನೆ ಮಾಡಲಾಗಿದೆ ಎಂದು ಯೆಮೆನ್ನ ಹುಥಿ ಬಂಡುಕೋರರ ವಿರುದ್ಧ ಹೋರಾಡುವ ‘ಪ್ರೆಸಿಡೆನ್ಷಿಯಲ್ ಲೀಡರ್ಶಿಪ್ ಮಂಡಳಿ’ಯು ಬುಧವಾರ ತಿಳಿಸಿದೆ.
Last Updated 7 ಜನವರಿ 2026, 14:41 IST
ADVERTISEMENT
ಅಮೆರಿಕ ಉಪಾಧ್ಯಕ್ಷರ ಮನೆಗೆ ಹಾನಿ ಮಾಡಿದ್ದ ವ್ಯಕ್ತಿಯ ಬಂಧನ
US Vice President: ಕೊಲಂಬಸ್: ಅಮೆರಿಕದ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಅವರ ಓಹಿಯೊದಲ್ಲಿನ ನಿವಾಸಕ್ಕೆ ಹಾನಿ ಮಾಡಿದ ವ್ಯಕ್ತಿಯನ್ನು ಸೀಕ್ರೆಟ್ ಸರ್ವಿಸ್ ಏಜೆಂಟರು ಬಂಧಿಸಿದ್ದು, ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
Last Updated 7 ಜನವರಿ 2026, 14:30 IST
ಹಾದಿ ಹತ್ಯೆಗೆ ನ್ಯಾಯ ಸಿಗದಿದ್ದರೆ ಪ್ರತೀಕಾರ: ಇಂಕ್ವಿಲಾಬ್ ಮಂಚ್
Inqilab Manch: ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಶರೀಫ್ ಉಸ್ಮಾನ್ ಹಾದಿ ಅವರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯನ್ನು ಅವರ ಪಕ್ಷ ಇಂಕ್ವಿಲಾಬ್ ಮಂಚ್ ತಿರಸ್ಕರಿಸಿದ್ದು, ಹತ್ಯೆಯಲ್ಲಿ ಸರ್ಕಾರಿ ವ್ಯವಸ್ಥೆ ಕೂಡ ಭಾಗಿಯಾಗಿದೆ ಎಂದು ಆರೋಪಿಸಿದೆ.
Last Updated 7 ಜನವರಿ 2026, 14:20 IST
‘ನಮ್ಮ ಆಶಯ ಈಡೇರಿಲ್ಲ’ ನೇಪಾಳದ ಹೊಸ ಸರ್ಕಾರದ ವಿರುದ್ಧ ಜೆನ್ ಝಿ ಅಸಮಾಧಾನ
Nepal New Government: ಸೆಪ್ಟೆಂಬರ್ ಕ್ರಾಂತಿಯ ಮೂಲಕ ಹೊಸ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿದ್ದ ಜೆನ್ ಝಿ ಬಂಡಾಯಗಾರರು ಹಾಲಿ ಸರ್ಕಾರದ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Last Updated 7 ಜನವರಿ 2026, 14:14 IST
ADVERTISEMENT
<
1
2
...
1000
>
ADVERTISEMENT
ADVERTISEMENT