ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ (ಜಿಲ್ಲೆ)

ADVERTISEMENT

ಜನತಾ ದರ್ಶನ ಪರಿಣಾಮ: ಪಿಡಿಒ ಅಮಾನತು

ಚಿಂಚೋಳಿ(ಕಲಬುರಗಿ ಜಿಲ್ಲೆ): ಸುಲೇಪೇಟ ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ದುರುಪಯೋಗ ಮಾಡಿಕೊಂಡ ಆರೋಪದಡಿ ಈ ಹಿಂದಿನ ಪಿಡಿಒ(ಪ್ರಸ್ತುತ ಶಾದಿಪುರ ಗ್ರಾ.ಪಂ) ರಾಮಕೃಷ್ಣ ಕೊರಡಂಪಳ್ಳಿ ಅವರನ್ನು ಅಮಾನತು ಮಾಡಲಾಗಿದೆ.
Last Updated 26 ಸೆಪ್ಟೆಂಬರ್ 2023, 3:06 IST
ಜನತಾ ದರ್ಶನ ಪರಿಣಾಮ: ಪಿಡಿಒ ಅಮಾನತು

ಕಲಬುರಗಿ|ಆತ್ಮಹತ್ಯೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಆಗ್ರಹ

ಜಿಲ್ಲಾ ಕೋಲಿ, ಕಬ್ಬಲಿಗ ಸಮನ್ವಯ ಸಮಿತಿಯಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ
Last Updated 25 ಸೆಪ್ಟೆಂಬರ್ 2023, 14:01 IST
ಕಲಬುರಗಿ|ಆತ್ಮಹತ್ಯೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಆಗ್ರಹ

ಅಸ್ತಿತ್ವಕ್ಕಾಗಿ BJP ನಾಯಕರ ಕಾಲಿಗೆ ಬಿದ್ದ ಕುಮಾರಸ್ವಾಮಿ: ಪ್ರಿಯಾಂಕ್ ಖರ್ಗೆ

ಕಲಬುರಗಿಯಲ್ಲಿ ಹೇಳಿಕೆ
Last Updated 25 ಸೆಪ್ಟೆಂಬರ್ 2023, 12:48 IST
ಅಸ್ತಿತ್ವಕ್ಕಾಗಿ BJP ನಾಯಕರ ಕಾಲಿಗೆ ಬಿದ್ದ ಕುಮಾರಸ್ವಾಮಿ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಜನತಾ ದರ್ಶನಕ್ಕೆ ಮಳೆ ಅಡ್ಡಿ

ಕಲಬುರಗಿ: ಚಿಂಚೋಳಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಜನತಾ ದರ್ಶನ ಮತ್ತು ಜನಸ್ಪಂದನ ಕಾರ್ಯಕ್ರಮಕ್ಕೆ ಮಳೆ ಅಡ್ಡಿಯಾಯಿತು.
Last Updated 25 ಸೆಪ್ಟೆಂಬರ್ 2023, 10:32 IST
ಕಲಬುರಗಿ: ಜನತಾ ದರ್ಶನಕ್ಕೆ ಮಳೆ ಅಡ್ಡಿ

ಜನರ ಸಮಸ್ಯೆಗಳ ಪರಿಹಾರಕ್ಕೆ 24 ತಾಸು ಕೆಲಸ ಮಾಡಬೇಕು: ಪ್ರಿಯಾಂಕ್ ಖರ್ಗೆ

‘ತಿಂಗಳಿಗೆ ಒಮ್ಮೆ ಜನಸ್ಪಂದನೆ ಕಾರ್ಯಕ್ರಮ ಆಯೋಜಿಸಿದರೆ ಸಾಲದು. ಸರ್ಕಾರವೇ ಜನರ ಬಳಿಗೆ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ನೀಡಲು 24 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
Last Updated 25 ಸೆಪ್ಟೆಂಬರ್ 2023, 8:20 IST
ಜನರ ಸಮಸ್ಯೆಗಳ ಪರಿಹಾರಕ್ಕೆ 24 ತಾಸು ಕೆಲಸ ಮಾಡಬೇಕು: ಪ್ರಿಯಾಂಕ್ ಖರ್ಗೆ

ಕಲಬುರಗಿ 'ಜನತಾ ದರ್ಶನ': ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಹಾಗೂ ಸಾರ್ವಜನಿಕರ ಅಹವಾಲು ಸಲ್ಲಿಕೆಗೆ ಜಿಲ್ಲಾಡಳಿತ ವತಿಯಿಂದ ಚಿಂಚೋಳಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಸೋಮವಾರ 'ಜನತಾ ದರ್ಶನ' ಆಯೋಜಿಸಲಾಗಿದ್ದು, ನೂರಾರು ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಸುತ್ತಿದ್ದಾರೆ.
Last Updated 25 ಸೆಪ್ಟೆಂಬರ್ 2023, 5:45 IST
ಕಲಬುರಗಿ 'ಜನತಾ ದರ್ಶನ': ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಕಲಬುರಗಿ: ನಿರ್ಲಕ್ಷ್ಯಕ್ಕೊಳಗಾದ ಐತಿಹಾಸಿಕ ತಾಣಗಳು

ಸಾವಿರ ವರ್ಷಗಳ ಹಿಂದಿನ ನಾಗಾವಿಯ ಘಟಿಕಾಸ್ಥಾನ, 700 ವರ್ಷಗಳ ಇತಿಹಾಸ ಹೊಂದಿರುವ ಕಲಬುರಗಿಯ ಬಹಮನಿ ಕೋಟೆ ಹೀಗೆ ಹಲವು ಅದ್ಭುತ ಸ್ಮಾರಕಗಳಿದ್ದರೂ ಅವುಗಳ ಅಭಿವೃದ್ಧಿಗೆ ಸಮರ್ಪಕ ಯೋಜನೆ ರೂಪಿಸದ ಪರಿಣಾಮ ಪಾಳು ಬೀಳುವ ಹಂತ ತಲುಪಿವೆ.
Last Updated 25 ಸೆಪ್ಟೆಂಬರ್ 2023, 5:40 IST
ಕಲಬುರಗಿ: ನಿರ್ಲಕ್ಷ್ಯಕ್ಕೊಳಗಾದ ಐತಿಹಾಸಿಕ ತಾಣಗಳು
ADVERTISEMENT

ವಿದ್ಯುತ್ ತಂತಿ ತಗುಲಿ ಬಾಲಕ ಸಾವು

 ಪಟ್ಟಣದ ವಾರ್ಡ್ ನಂಬರ್ 5 ರಲ್ಲಿ  ಮೌಲಾಲಿ ಬಡಾವಣೆಯಲ್ಲಿ  ಭಾನುವಾರ  ವಿದ್ಯುತ್ತು ತಂತಿ ಸ್ಪರ್ಶವಾಗಿ ಬಾಲಕನೊಬ್ಬ ಮೃತಪಟ್ಟ ಬಗ್ಗೆ ವರದಿಯಾಗಿದೆ.
Last Updated 24 ಸೆಪ್ಟೆಂಬರ್ 2023, 16:36 IST
ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ಪೊಲೀಸರ ಕಣ್ತಪ್ಪಿಸಿ ಪರಾರಿಯಾದ ಆರೋಪಿ ಬಂಧನ

ನ್ಯಾಯಾಂಗ ಬಂಧನದ ಆದೇಶ ಪಡೆದು ಪೊಲೀಸರು ಜೈಲಿನತ್ತ ಕರೆದೊಯ್ಯುವ ಸಂದರ್ಭದಲ್ಲಿ ಪೊಲೀಸರನ್ನು ಯಾಮಾರಿಸಿ ನಗರದ ಹಳೇ ಜೇವರ್ಗಿ ರಸ್ತೆಯಿಂದ ಪರಾರಿಯಾದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ.
Last Updated 24 ಸೆಪ್ಟೆಂಬರ್ 2023, 16:30 IST
ಪೊಲೀಸರ ಕಣ್ತಪ್ಪಿಸಿ ಪರಾರಿಯಾದ ಆರೋಪಿ ಬಂಧನ

ಆಕಳು ಕರುವಿನ ಮೇಲೆ ಚಿರತೆ ದಾಳಿ

ಚಿತ್ತಾಪುರ ತಾಲ್ಲೂಕಿನ ದಂಡಗುಂಡ ಗ್ರಾಮದ ಗುಡ್ಡದ ಅರಣ್ಯ ಪ್ರದೇಶದಲ್ಲಿ ಶನಿವಾರ ಆಕಳು ಕರುವಿನ ಮೇಲೆ ಚಿರತೆ ದಾಳಿ ನಡೆಸಿದೆ.
Last Updated 24 ಸೆಪ್ಟೆಂಬರ್ 2023, 15:38 IST
ಆಕಳು ಕರುವಿನ ಮೇಲೆ ಚಿರತೆ ದಾಳಿ
ADVERTISEMENT
ADVERTISEMENT
ADVERTISEMENT