ಕಲಬುರಗಿ: ಚಿತ್ತಾಪುರದಲ್ಲಿ ಆರ್ಎಸ್ಎಸ್ ಅಳವಡಿಸಿದ್ದ ಬ್ಯಾನರ್, ಭಗವಾಧ್ವಜ ತೆರವು
ಇದೇ 19ರಂದು ಭಾನುವಾರ ಪಟ್ಟಣದಲ್ಲಿ ಪಥ ಸಂಚಲನ ಕಾರ್ಯಕ್ರಮ ಆಯೋಜನೆ ಮಾಡಿದ ಆರ್ಎಸ್ಎಸ್ ಕಾರ್ಯಕರ್ತರು ಮುಖ್ಯ ಬೀದಿಗಳಲ್ಲಿ ಅಳವಡಿಸಿದ್ದ ಬಂಟಿಂಗ್ಸ್, ಭಗವಾಧ್ವಜ ಮತ್ತು ಕಟೌಟ್ಗಳನ್ನು ಶುಕ್ರವಾರ ರಾತ್ರಿ ಪುರಸಭೆ ಆಡಳಿತವು...Last Updated 18 ಅಕ್ಟೋಬರ್ 2025, 7:11 IST