ಕಲಬುರಗಿ | ಹೆಸರು, ಉದ್ದು, ಸೂರ್ಯಕಾಂತಿ ಖರೀದಿಗೆ ಮತ್ತೆ ಅವಕಾಶ: ಜಿಲ್ಲಾಧಿಕಾರಿ
Kalaburgi update: "ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಗಾಗಿ ಹೆಸರು, ಉದ್ದಿನ ಕಾಳು, ಸೂರ್ಯಕಾಂತಿ ಮತ್ತು ಸೋಯಾಬಿನ್ ಖರೀದಿಗೆ ಮತ್ತೆ ಅವಕಾಶ ನೀಡಲಾಗಿದೆ," ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.Last Updated 9 ಡಿಸೆಂಬರ್ 2025, 6:03 IST