ಶನಿವಾರ, 14 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಕಲಬುರಗಿ (ಜಿಲ್ಲೆ)

ADVERTISEMENT

ಕಲಬುರಗಿ ಜಿಲ್ಲೆಯಲ್ಲಿ ವರದಿಯಾದ ಅಪರಾಧ ಸುದ್ದಿಗಳಿವು..

Kalaburagi News: ಕಲಬುರಗಿ ಸೂಪರ್ ಮಾರ್ಕೆಟ್‌ನಲ್ಲಿ ಶರಣಬಸಪ್ಪ ಗೌಳಿ ಎಂಬುವವರ ಭೀಕರ ಕೊಲೆ ನಡೆದಿದೆ. ಇತ್ತ ನಿವೃತ್ತ ಎಎಸ್‌ಐ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮತ್ತು ಪಡಿತರ ಅಕ್ಕಿ ಜಪ್ತಿ ಸೇರಿದಂತೆ ಜಿಲ್ಲೆಯ ಪ್ರಮುಖ ಅಪರಾಧ ಸುದ್ದಿಗಳಿವು.
Last Updated 14 ಫೆಬ್ರುವರಿ 2026, 8:08 IST
ಕಲಬುರಗಿ ಜಿಲ್ಲೆಯಲ್ಲಿ ವರದಿಯಾದ ಅಪರಾಧ ಸುದ್ದಿಗಳಿವು..

ದ್ವಿತೀಯ ಪಿಯುಸಿ ಪರೀಕ್ಷೆ: ಕಲಬುರಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

Kalaburagi PUC Exams: ಫೆ.28ರಿಂದ ಮಾರ್ಚ್‌ 17ರವರೆಗೆ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್‌ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಆದೇಶಿಸಿದ್ದಾರೆ.
Last Updated 14 ಫೆಬ್ರುವರಿ 2026, 8:08 IST
ದ್ವಿತೀಯ ಪಿಯುಸಿ ಪರೀಕ್ಷೆ: ಕಲಬುರಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಪಡಿತರ ಚೀಟಿ ಅನುಮೋದನೆ ಪ್ರಕ್ರಿಯೆ ಆರಂಭ

Kalaburagi News: ಸೇಡಂ ತಾಲ್ಲೂಕಿನಲ್ಲಿ ಹೊಸ ಬಿಪಿಎಲ್ ಪಡಿತರ ಚೀಟಿಗಳ ಅನುಮೋದನೆ ಪ್ರಕ್ರಿಯೆ ಆರಂಭವಾಗಿದ್ದು, ಸಾರ್ವಜನಿಕರು ಮಧ್ಯವರ್ತಿಗಳಿಗೆ ಹಣ ನೀಡಿ ಮೋಸ ಹೋಗಬಾರದು ಎಂದು ತಹಶೀಲ್ದಾರ್ ಶ್ರೀಯಾಂಕ ಎ.ಧನಶ್ರೀ ಸೂಚಿಸಿದ್ದಾರೆ.
Last Updated 14 ಫೆಬ್ರುವರಿ 2026, 8:08 IST
ಪಡಿತರ ಚೀಟಿ ಅನುಮೋದನೆ ಪ್ರಕ್ರಿಯೆ ಆರಂಭ

3–4 ತಿಂಗಳಲ್ಲಿ ಘತ್ತರಗಾ ಅಭಿವೃದ್ಧಿಗೆ ಚಾಲನೆ: ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ

Ghattarga & Ganagapura Development: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಘತ್ತರಗಾ ಭಾಗ್ಯವಂತಿ ದೇವಸ್ಥಾನದ ಅಭಿವೃದ್ಧಿಗೆ ₹40 ಕೋಟಿ ವೆಚ್ಚದ ಮಾಸ್ಟರ್‌ ಪ್ಲಾನ್ ಸಿದ್ಧಗೊಂಡಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.
Last Updated 14 ಫೆಬ್ರುವರಿ 2026, 8:08 IST
3–4 ತಿಂಗಳಲ್ಲಿ ಘತ್ತರಗಾ ಅಭಿವೃದ್ಧಿಗೆ ಚಾಲನೆ: ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ

ಆಶ್ರಯ ಕಾಲೊನಿ ನಿವಾಸಿಗಳಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Kalaburagi News: ಕೆಸರಟಗಿ ಗ್ರಾಮದ ಆಶ್ರಯ ಕಾಲೊನಿ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಬೇಕು ಮತ್ತು ಮೂಲಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
Last Updated 14 ಫೆಬ್ರುವರಿ 2026, 8:08 IST
ಆಶ್ರಯ ಕಾಲೊನಿ ನಿವಾಸಿಗಳಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

Murder Investigation: ಕುಡಿದ ಮತ್ತಿನಲ್ಲಿ ದುಡ್ಡಿನ ವಿಚಾರವಾಗಿ ನಡೆದ ಗಲಾಟೆಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬನಿಗೆ ಎದೆಗೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾರೆ. ನಗರದ ಸೂಪರ್ ಮಾರ್ಕೆಟ್‌ ಪ್ರದೇಶದ ಜಾಗದಲ್ಲಿ ಶುಕ್ರವಾರ ಸಂಜೆ ಈ ಅವಘಡ ನಡೆದಿದೆ.
Last Updated 13 ಫೆಬ್ರುವರಿ 2026, 20:10 IST
ಕಲಬುರಗಿ: ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಕಾಳಗಿ: ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

Kalgi: ಅಂಥವರ ಮೇಲೆ ಮುಲಾಜಿಲ್ಲದೇ ಎಫ್ಐಆರ್ ಮಾಡಿಸಿ’ ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷ ರಾಘವೇಂದ್ರ ಡಿ.ಗುತ್ತೇದಾರ ಹೇಳಿದರು.
Last Updated 13 ಫೆಬ್ರುವರಿ 2026, 7:54 IST
ಕಾಳಗಿ: ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ADVERTISEMENT

ಬೆಂಕಿ ಅವಘಡ ತಡೆಗೆ ಮುನ್ನೆಚ್ಚೆರಿಕೆ ಅಗತ್ಯ

ಆಳಂದ:ಮನೆ, ಅಂಗಡಿ, ಹೋಟೆಲ್‌ , ಹೊಲಗದ್ದೆ ಸೇರಿದಂತೆ ಆಕಸ್ಮಿಕ ಬೆಂಕಿ ಅವಘಡಗಳು ತಡೆಗಟ್ಟು ಜನಸಾಮಾನ್ಯರು ಸಹ ಅಗತ್ಯ ಮುನ್ನೆಚ್ಚೆರಿಕೆವಹಿಸುವದು ಅಗತ್ಯವಾಗಿದೆ ಎಂದು ಆಳಂದ ಅಗ್ನಿಶಾಮಕ ಠಾಣಾಧಿಕಾರಿ ಮಲ್ಲಿಕಾರ್ಜುನ ತಿಳಿಸಿದರು. ...
Last Updated 13 ಫೆಬ್ರುವರಿ 2026, 7:53 IST
ಬೆಂಕಿ ಅವಘಡ ತಡೆಗೆ ಮುನ್ನೆಚ್ಚೆರಿಕೆ ಅಗತ್ಯ

ಚಿಂಚೋಳಿ: ನೀರಿನ ಘಟಕ ನಿರ್ವಹಣೆಯ ಭಗೀರಥರು ಇವರು

8 ವರ್ಷದಿಂದ ಯಶಸ್ವಿ ನಿರ್ವಹಣೆ * ವರಮಾನ ದೇಗುಲ ಅಭಿವೃದ್ಧಿ, ಗ್ರಂಥಾಲಯ ಸ್ಥಾಪನೆಗೆ ಬಳಕೆ
Last Updated 13 ಫೆಬ್ರುವರಿ 2026, 7:52 IST
ಚಿಂಚೋಳಿ: ನೀರಿನ ಘಟಕ ನಿರ್ವಹಣೆಯ ಭಗೀರಥರು ಇವರು

ಕಲಾ ಪ್ರತಿಭೋತ್ಸವ: ರಾಜ್ಯಮಟ್ಟಕ್ಕೆ ಶ್ರೀನಿಧಿ ಪಾಟೀಲ ಆಯ್ಕೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿರುವ ಕನ್ನಡ ಭವನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಲಾ ಪ್ರತಿಭೋತ್ಸವಕ್ಕೆ ಕಲಬುರಗಿಯ ಶ್ರೀನಿಧಿ ಮಹಾಂತೇಶ ಪಾಟೀಲ ಜಾನಪದ ಗೀತೆ ಗಾಯನ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
Last Updated 13 ಫೆಬ್ರುವರಿ 2026, 7:50 IST
ಕಲಾ ಪ್ರತಿಭೋತ್ಸವ: ರಾಜ್ಯಮಟ್ಟಕ್ಕೆ ಶ್ರೀನಿಧಿ ಪಾಟೀಲ ಆಯ್ಕೆ
ADVERTISEMENT
ADVERTISEMENT
ADVERTISEMENT