ಭಾನುವಾರ, 15 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಕಲಬುರಗಿ (ಜಿಲ್ಲೆ)

ADVERTISEMENT

ಮಹಾಶಿವರಾತ್ರಿ ವಿಶೇಷ ಪೂಜೆಗೆ 14 ಜನರಿಗೆ ಅನುಮತಿ: ಆಳಂದದಲ್ಲಿ ಪೊಲೀಸ್ ಕಟ್ಟೆಚ್ಚರ

Aland Darga Shivalinga Puja: ಆಳಂದದ ಲಾಡ್ಲೆ ಮಶಾಕ್‌ ದರ್ಗಾ ಆವರಣದ ಶಿವಲಿಂಗಕ್ಕೆ ಮಹಾಶಿವರಾತ್ರಿ ಪೂಜೆ ಸಲ್ಲಿಸಲು ಹೈಕೋರ್ಟ್ 14 ಜನರಿಗೆ ಅನುಮತಿ ನೀಡಿದೆ. ಪಟ್ಟಣದಲ್ಲಿ 900ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
Last Updated 15 ಫೆಬ್ರುವರಿ 2026, 4:13 IST
ಮಹಾಶಿವರಾತ್ರಿ ವಿಶೇಷ ಪೂಜೆಗೆ 14 ಜನರಿಗೆ ಅನುಮತಿ: ಆಳಂದದಲ್ಲಿ ಪೊಲೀಸ್ ಕಟ್ಟೆಚ್ಚರ

ಐನಾಪುರ ಸುತ್ತಲೂ ಲಘು ಭೂ ಕಂಪನ: ಭೂಮಿಯಿಂದ ಭಾರಿ ಸದ್ದು 

Ainapur Tremor Report: ಚಿಂಚೋಳಿ ತಾಲ್ಲೂಕಿನ ಐನಾಪುರ ಸುತ್ತಮುತ್ತ ಶನಿವಾರ ಸಂಜೆ ಲಘು ಭೂಕಂಪ ಅನುಭವವಾಗಿ, ಭೂಮಿಯಿಂದ ಭಾರಿ ಸದ್ದು ಕೇಳಿದುದಾಗಿ ಸ್ಥಳೀಯರು ತಿಳಿಸಿದ್ದಾರೆ.
Last Updated 15 ಫೆಬ್ರುವರಿ 2026, 4:13 IST
ಐನಾಪುರ ಸುತ್ತಲೂ ಲಘು ಭೂ ಕಂಪನ: ಭೂಮಿಯಿಂದ ಭಾರಿ ಸದ್ದು 

ಪರಮೇಶ್ವರನ ಉತ್ಸವವೇ ಮಹಾಶಿವರಾತ್ರಿ: ರಾಜಯೋಗಿನಿ ವಿಜಯಾ

Brahma Kumaris Event: ಕಲಬುರಗಿಯಲ್ಲಿ ನಡೆದ ವ್ಯಸನಮುಕ್ತ ಭಾರತ ಅಭಿಯಾನದಲ್ಲಿ ರಾಜಯೋಗಿನಿ ವಿಜಯಾ ಮಹಾಶಿವರಾತ್ರಿಯ ಸಂದೇಶದೊಂದಿಗೆ ಸಮಾಜದಲ್ಲಿ ವ್ಯಸನ ಮುಕ್ತಿಗೆ ಮಠಗಳ ಪಾತ್ರ ಮಹತ್ವದ್ದೆಂದು ಹೇಳಿದರು.
Last Updated 15 ಫೆಬ್ರುವರಿ 2026, 4:13 IST
ಪರಮೇಶ್ವರನ ಉತ್ಸವವೇ ಮಹಾಶಿವರಾತ್ರಿ: ರಾಜಯೋಗಿನಿ ವಿಜಯಾ

ಕಲಬುರಗಿ: ಸಂತ ಸೇವಾಲಾಲ ಜಯಂತಿ ಇಂದು

Sevalal Maharaj Jayanti: ಕಲಬುರಗಿ: ಸಂತ ಸೇವಾಲಾಲ ಮಹಾರಾಜರ 287ನೇ ಜಯಂತಿ ಅಂಗವಾಗಿ ಫೆ.15ರಂದು ಮೆರವಣಿಗೆ ಹಾಗೂ ಜಿಲ್ಲಾಡಳಿತದಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಂಜಾರ ಸಾಂಸ್ಕೃತಿಕ ಉತ್ಸವವನ್ನು ಫೆ.16ಕ್ಕೆ ಮುಂದೂಡಲಾಗಿದೆ.
Last Updated 15 ಫೆಬ್ರುವರಿ 2026, 4:13 IST
ಕಲಬುರಗಿ: ಸಂತ ಸೇವಾಲಾಲ ಜಯಂತಿ ಇಂದು

ಆಳಂದ: ಆರ್‌.ಕೆ.ಪಾಟೀಲ ಜನ್ಮದಿನದ ಪ್ರಯುಕ್ತ ಫೆ.17ಕ್ಕೆ ಉಚಿತ ತಪಾಸಣೆ ಶಿಬಿರ

Aland Medical Camp: ಆಳಂದದಲ್ಲಿ ಆರ್‌.ಕೆ.ಪಾಟೀಲ ಜನ್ಮದಿನದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಿ ವಿವಿಧ ಕಾಯಿಲೆಗಳಿಗೆ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುತ್ತದೆ.
Last Updated 15 ಫೆಬ್ರುವರಿ 2026, 4:13 IST
ಆಳಂದ: ಆರ್‌.ಕೆ.ಪಾಟೀಲ ಜನ್ಮದಿನದ ಪ್ರಯುಕ್ತ ಫೆ.17ಕ್ಕೆ ಉಚಿತ ತಪಾಸಣೆ ಶಿಬಿರ

ಕಲಬುರಗಿ: ಸ್ನೇಹಿತನ ಕೊಂದ ಆರೋಪಿ ಬಂಧನ

Kalaburagi Crime News: ಸೂಪರ್ ಮಾರ್ಕೆಟ್‌ನಲ್ಲಿ ಸ್ನೇಹಿತನನ್ನು ಚಾಕುವಿನಿಂದ ಕೊಂದ ಆರೋಪಿಯನ್ನು ಬ್ರಹ್ಮಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ; ಗ್ಯಾಸ್ ಸಿಲಿಂಡರ್ ಅಕ್ರಮ ಸಂಗ್ರಹ ಪ್ರಕರಣವೂ ಬೆಳಕಿಗೆ ಬಂದಿದೆ.
Last Updated 15 ಫೆಬ್ರುವರಿ 2026, 4:13 IST
ಕಲಬುರಗಿ: ಸ್ನೇಹಿತನ ಕೊಂದ ಆರೋಪಿ ಬಂಧನ

ಕಲಬುರಗಿ ಜಿಲ್ಲೆಯಲ್ಲಿ ವರದಿಯಾದ ಅಪರಾಧ ಸುದ್ದಿಗಳಿವು..

Kalaburagi News: ಕಲಬುರಗಿ ಸೂಪರ್ ಮಾರ್ಕೆಟ್‌ನಲ್ಲಿ ಶರಣಬಸಪ್ಪ ಗೌಳಿ ಎಂಬುವವರ ಭೀಕರ ಕೊಲೆ ನಡೆದಿದೆ. ಇತ್ತ ನಿವೃತ್ತ ಎಎಸ್‌ಐ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮತ್ತು ಪಡಿತರ ಅಕ್ಕಿ ಜಪ್ತಿ ಸೇರಿದಂತೆ ಜಿಲ್ಲೆಯ ಪ್ರಮುಖ ಅಪರಾಧ ಸುದ್ದಿಗಳಿವು.
Last Updated 14 ಫೆಬ್ರುವರಿ 2026, 8:08 IST
ಕಲಬುರಗಿ ಜಿಲ್ಲೆಯಲ್ಲಿ ವರದಿಯಾದ ಅಪರಾಧ ಸುದ್ದಿಗಳಿವು..
ADVERTISEMENT

ದ್ವಿತೀಯ ಪಿಯುಸಿ ಪರೀಕ್ಷೆ: ಕಲಬುರಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

Kalaburagi PUC Exams: ಫೆ.28ರಿಂದ ಮಾರ್ಚ್‌ 17ರವರೆಗೆ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್‌ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಆದೇಶಿಸಿದ್ದಾರೆ.
Last Updated 14 ಫೆಬ್ರುವರಿ 2026, 8:08 IST
ದ್ವಿತೀಯ ಪಿಯುಸಿ ಪರೀಕ್ಷೆ: ಕಲಬುರಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಪಡಿತರ ಚೀಟಿ ಅನುಮೋದನೆ ಪ್ರಕ್ರಿಯೆ ಆರಂಭ

Kalaburagi News: ಸೇಡಂ ತಾಲ್ಲೂಕಿನಲ್ಲಿ ಹೊಸ ಬಿಪಿಎಲ್ ಪಡಿತರ ಚೀಟಿಗಳ ಅನುಮೋದನೆ ಪ್ರಕ್ರಿಯೆ ಆರಂಭವಾಗಿದ್ದು, ಸಾರ್ವಜನಿಕರು ಮಧ್ಯವರ್ತಿಗಳಿಗೆ ಹಣ ನೀಡಿ ಮೋಸ ಹೋಗಬಾರದು ಎಂದು ತಹಶೀಲ್ದಾರ್ ಶ್ರೀಯಾಂಕ ಎ.ಧನಶ್ರೀ ಸೂಚಿಸಿದ್ದಾರೆ.
Last Updated 14 ಫೆಬ್ರುವರಿ 2026, 8:08 IST
ಪಡಿತರ ಚೀಟಿ ಅನುಮೋದನೆ ಪ್ರಕ್ರಿಯೆ ಆರಂಭ

3–4 ತಿಂಗಳಲ್ಲಿ ಘತ್ತರಗಾ ಅಭಿವೃದ್ಧಿಗೆ ಚಾಲನೆ: ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ

Ghattarga & Ganagapura Development: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಘತ್ತರಗಾ ಭಾಗ್ಯವಂತಿ ದೇವಸ್ಥಾನದ ಅಭಿವೃದ್ಧಿಗೆ ₹40 ಕೋಟಿ ವೆಚ್ಚದ ಮಾಸ್ಟರ್‌ ಪ್ಲಾನ್ ಸಿದ್ಧಗೊಂಡಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.
Last Updated 14 ಫೆಬ್ರುವರಿ 2026, 8:08 IST
3–4 ತಿಂಗಳಲ್ಲಿ ಘತ್ತರಗಾ ಅಭಿವೃದ್ಧಿಗೆ ಚಾಲನೆ: ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ
ADVERTISEMENT
ADVERTISEMENT
ADVERTISEMENT