ರಾಮಕೃಷ್ಣ ವಿವೇಕಾನಂದ ಆಶ್ರಮಕ್ಕೆ ರಜತ ಮಹೋತ್ಸವ: ಧಾರ್ಮಿಕ, ಸಾಂಸ್ಕೃತಿಕ ಕಲರವ
Religious Cultural Program: ಕಲಬುರಗಿಯ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ರಜತ ಮಹೋತ್ಸವದ ಪ್ರಯುಕ್ತ ನವೆಂಬರ್ 24ರಿಂದ 30ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಸ್ವಾಮಿ ಮಹೇಶ್ವರಾನಂದ ತಿಳಿಸಿದ್ದಾರೆ.Last Updated 24 ನವೆಂಬರ್ 2025, 6:41 IST