‘ಯಂತ್ರಗಳ ಬಿಡಿಭಾಗಗಳ ಪೂರೈಕೆಯನ್ನು ಮತ್ತಷ್ಟು ಬಲಪಡಿಸಬೇಕು. ಎಲ್ಲ ಕ್ಷೇತ್ರಗಳಲ್ಲಿಯೂ ಸಂಶೋಧನೆಯ ಕಡೆಗೆ ದಾಪುಗಾಲು ಇಡಬೇಕು. ಕೈಗಾರಿಕೆಗಳ ಸ್ಥಾಪನೆ ಹಾಗೂ ಬಂಡವಾಳ ಹೂಡಿಕೆಯನ್ನು ಸ್ವಾಗತಿಸುತ್ತೇವೆ. ಲಾಭಾಂಶದ ಸ್ವಲ್ಪ ಪಾಲನ್ನು ಉದ್ದಿಮೆದಾರರು ಸಮಾಜಕ್ಕೆ ಹಿಂದಿರುಗಿಸಬೇಕು. ಯುವಜನರಿಗೆ ಉದ್ಯೋಗ ಕಲ್ಪಿಸಬೇಕು’ ಎಂದು ಮನವಿ ಮಾಡಿದರು.